ಬ್ರೇಕಿಂಗ್ ನ್ಯೂಸ್
08-04-21 02:03 pm Headline Karnataka News Network ಕ್ರೈಂ
ಬೆಂಗಳೂರು,ಎ.8 : ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇಬ್ಬರನ್ನು ಕೊಲೆಗೈದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಂತೃಪ್ತಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಬೆಂಗಳೂರು: ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇಬ್ಬರನ್ನು ಕೊಲೆಗೈದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಂತೃಪ್ತಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಮಮತಾ ಬಸು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಸಂತೃಪ್ತಿ ನಗರದಲ್ಲಿ ಸ್ವಂತ ಮನೆ ಹೊಂದಿದ್ದರು. ಮಗ ಸಹ ಪಕ್ಕದ ಬೀದಿಯಲ್ಲಿ ಪ್ರತ್ಯೇಕ ಮನೆಯೊಂದರಲ್ಲಿ ವಾಸವಾಗಿದ್ದನು.

ಈ ನಡುವೆ ಮಮತಾ ಪುತ್ರನ ಸ್ನೇಹಿತನಾಗಿದ್ದ ಒಡಿಶಾ ಮೂಲದ ದೇವಬ್ರತಾ ಎಂಬುವರಿಗೆ ನಗರದಲ್ಲಿ ಲೆಕ್ಚರಲ್ ಆಗಿ ಕೆಲಸ ದೊರಕಿತ್ತು. ಈ ನಿಟ್ಟಿನಲ್ಲಿ 20 ದಿನಗಳ ಹಿಂದೆ ನಗರಕ್ಕೆ ಬಂದು ಸ್ನೇಹಿತನ ಸಲಹೆಯಂತೆ ತಾಯಿ ಮನೆಯಲ್ಲಿ ಉಳಿದುಕೊಂಡಿದ್ದ. ಆದರೆ ನಿನ್ನೆ ರಾತ್ರಿ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿದ್ದಾನೆ. ಈ ವೇಳೆ ಚಾಕುವಿನಿಂದ ಮನೆಯಲ್ಲಿದ್ದ ಇಬ್ಬರನ್ನು ಕೊಲೆ ಮಾಡಿದ್ದಾನೆ. ಬಳಿಕ ಅಲ್ಲಿದ್ದ ಲ್ಯಾಪ್ಟಾಪ್, ಮೊಬೈಲ್, ಚಿನ್ನಾಭರಣ, ಎಟಿಎಂ ಕಾರ್ಡ್ಗಳನ್ನು ದೋಚಿಕೊಂಡು ಪರಾರಿಯಾಗಿದ್ದಾನೆ.

ಪುಟ್ಟೇನಹಳ್ಳಿ ಪೊಲೀಸರು ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸಂಬಂಧ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
An unidentified person who entered a house in Bangalore has killed two people and then fleeing with cash and gold. Puttanahalli police are now investigating the case.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm