ಬ್ರೇಕಿಂಗ್ ನ್ಯೂಸ್
08-04-21 02:03 pm Headline Karnataka News Network ಕ್ರೈಂ
ಬೆಂಗಳೂರು,ಎ.8 : ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇಬ್ಬರನ್ನು ಕೊಲೆಗೈದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಂತೃಪ್ತಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಬೆಂಗಳೂರು: ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇಬ್ಬರನ್ನು ಕೊಲೆಗೈದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಂತೃಪ್ತಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಮಮತಾ ಬಸು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಸಂತೃಪ್ತಿ ನಗರದಲ್ಲಿ ಸ್ವಂತ ಮನೆ ಹೊಂದಿದ್ದರು. ಮಗ ಸಹ ಪಕ್ಕದ ಬೀದಿಯಲ್ಲಿ ಪ್ರತ್ಯೇಕ ಮನೆಯೊಂದರಲ್ಲಿ ವಾಸವಾಗಿದ್ದನು.

ಈ ನಡುವೆ ಮಮತಾ ಪುತ್ರನ ಸ್ನೇಹಿತನಾಗಿದ್ದ ಒಡಿಶಾ ಮೂಲದ ದೇವಬ್ರತಾ ಎಂಬುವರಿಗೆ ನಗರದಲ್ಲಿ ಲೆಕ್ಚರಲ್ ಆಗಿ ಕೆಲಸ ದೊರಕಿತ್ತು. ಈ ನಿಟ್ಟಿನಲ್ಲಿ 20 ದಿನಗಳ ಹಿಂದೆ ನಗರಕ್ಕೆ ಬಂದು ಸ್ನೇಹಿತನ ಸಲಹೆಯಂತೆ ತಾಯಿ ಮನೆಯಲ್ಲಿ ಉಳಿದುಕೊಂಡಿದ್ದ. ಆದರೆ ನಿನ್ನೆ ರಾತ್ರಿ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿದ್ದಾನೆ. ಈ ವೇಳೆ ಚಾಕುವಿನಿಂದ ಮನೆಯಲ್ಲಿದ್ದ ಇಬ್ಬರನ್ನು ಕೊಲೆ ಮಾಡಿದ್ದಾನೆ. ಬಳಿಕ ಅಲ್ಲಿದ್ದ ಲ್ಯಾಪ್ಟಾಪ್, ಮೊಬೈಲ್, ಚಿನ್ನಾಭರಣ, ಎಟಿಎಂ ಕಾರ್ಡ್ಗಳನ್ನು ದೋಚಿಕೊಂಡು ಪರಾರಿಯಾಗಿದ್ದಾನೆ.

ಪುಟ್ಟೇನಹಳ್ಳಿ ಪೊಲೀಸರು ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸಂಬಂಧ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
An unidentified person who entered a house in Bangalore has killed two people and then fleeing with cash and gold. Puttanahalli police are now investigating the case.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm