ಬ್ರೇಕಿಂಗ್ ನ್ಯೂಸ್
08-04-21 02:03 pm Headline Karnataka News Network ಕ್ರೈಂ
ಬೆಂಗಳೂರು,ಎ.8 : ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇಬ್ಬರನ್ನು ಕೊಲೆಗೈದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಂತೃಪ್ತಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಬೆಂಗಳೂರು: ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇಬ್ಬರನ್ನು ಕೊಲೆಗೈದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಂತೃಪ್ತಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಮಮತಾ ಬಸು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಸಂತೃಪ್ತಿ ನಗರದಲ್ಲಿ ಸ್ವಂತ ಮನೆ ಹೊಂದಿದ್ದರು. ಮಗ ಸಹ ಪಕ್ಕದ ಬೀದಿಯಲ್ಲಿ ಪ್ರತ್ಯೇಕ ಮನೆಯೊಂದರಲ್ಲಿ ವಾಸವಾಗಿದ್ದನು.

ಈ ನಡುವೆ ಮಮತಾ ಪುತ್ರನ ಸ್ನೇಹಿತನಾಗಿದ್ದ ಒಡಿಶಾ ಮೂಲದ ದೇವಬ್ರತಾ ಎಂಬುವರಿಗೆ ನಗರದಲ್ಲಿ ಲೆಕ್ಚರಲ್ ಆಗಿ ಕೆಲಸ ದೊರಕಿತ್ತು. ಈ ನಿಟ್ಟಿನಲ್ಲಿ 20 ದಿನಗಳ ಹಿಂದೆ ನಗರಕ್ಕೆ ಬಂದು ಸ್ನೇಹಿತನ ಸಲಹೆಯಂತೆ ತಾಯಿ ಮನೆಯಲ್ಲಿ ಉಳಿದುಕೊಂಡಿದ್ದ. ಆದರೆ ನಿನ್ನೆ ರಾತ್ರಿ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿದ್ದಾನೆ. ಈ ವೇಳೆ ಚಾಕುವಿನಿಂದ ಮನೆಯಲ್ಲಿದ್ದ ಇಬ್ಬರನ್ನು ಕೊಲೆ ಮಾಡಿದ್ದಾನೆ. ಬಳಿಕ ಅಲ್ಲಿದ್ದ ಲ್ಯಾಪ್ಟಾಪ್, ಮೊಬೈಲ್, ಚಿನ್ನಾಭರಣ, ಎಟಿಎಂ ಕಾರ್ಡ್ಗಳನ್ನು ದೋಚಿಕೊಂಡು ಪರಾರಿಯಾಗಿದ್ದಾನೆ.

ಪುಟ್ಟೇನಹಳ್ಳಿ ಪೊಲೀಸರು ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸಂಬಂಧ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
An unidentified person who entered a house in Bangalore has killed two people and then fleeing with cash and gold. Puttanahalli police are now investigating the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm