ಬ್ರೇಕಿಂಗ್ ನ್ಯೂಸ್
09-04-21 12:02 pm Headline Karnataka News Network ಕ್ರೈಂ
ಬೆಂಗಳೂರು,ಎ.9: ನಾನು ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ, ನಿಮಗೆ ಬೇಕಿದ್ದರೆ ವಿನಾಯಿತಿ ದರದಲ್ಲಿ ಕಾರು ಕೊಡಿಸುತ್ತೇನೆ ಎಂದು ನಂಬಿಸಿ ಜನರನ್ನ ಮೋಸ ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ವಿನಾಯಿತಿ ದರದಲ್ಲಿ ಕಾರು ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಳಗಾವಿ ಮೂಲದ ಅಂಜನೇಷ್ ಮಟಪತಿಯನ್ನ (31) ಪೊಲೀಸರು ಬಂಧಿಸಿದ್ದಾರೆ. ತೆರಿಗೆ ಹಾಗೂ ಇತರೆ ವಿನಾಯತಿಯಲ್ಲಿ ಮೊಬೈಲ್, ಕಾರು ಖರೀದಿಸಿ ಕೊಡುತ್ತೇನೆ ಎಂದು ನಂಬಿಸಿ ಹತ್ತಾರು ಮಂದಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಅಂಜನೇಷನ್ ಮಟಪತಿ ಮೇಲಿದೆ.

ಈ ನಕಲಿ ಸೇನಾಧಿಕಾರಿಯನ್ನು ಸುಬ್ರಹ್ಮಣ್ಯನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ನಕಲಿ ಪಿಸ್ತೂಲ್, ಸೇನೆಯ ಗುರುತಿನ ಚೀಟಿ, ಸಮವಸ್ತ್ರವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ಸುಬ್ರಹ್ಮಣ್ಯನಗರ ನಿವಾಸಿ ನಾಗೇಂದ್ರ ಮತ್ತು ಅವರ ಸಂಬಂಧಿಯೊಬ್ಬರಿಗೆ ಸುಮಾರು 23 ಲಕ್ಷ ರೂಪಾಯಿ ವಂಚನೆ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು.
ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಮೂವರು ಯುವತಿಯರಿಗೂ ಮದುವೆ ಮಾಡಿಕೊಳ್ಳುತ್ತೇನೆ ಎಂದು ನಂಬಿಸಿ ಮೋಸ ಮಾಡಿದ್ದಾನೆ. ಈ ಪೈಕಿ ಇಬ್ಬರು ಯುವತಿಯರ ಜತೆ ನಿಶ್ಚಿತಾರ್ಥ ಮಾಡಿಕೊಂಡು ವಂಚಿಸಿದ್ದಾನೆ ಎಂದು ಪೊಲೀಸರ ಮಾಹಿತಿ ನೀಡಿದ್ದಾರೆ.
Bangalore Fake soldier arrested for cheating many Girls of marriage and persons of buying cars. The arrested has been identified as Anjanesh
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm