ಬ್ರೇಕಿಂಗ್ ನ್ಯೂಸ್
09-04-21 12:02 pm Headline Karnataka News Network ಕ್ರೈಂ
ಬೆಂಗಳೂರು,ಎ.9: ನಾನು ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ, ನಿಮಗೆ ಬೇಕಿದ್ದರೆ ವಿನಾಯಿತಿ ದರದಲ್ಲಿ ಕಾರು ಕೊಡಿಸುತ್ತೇನೆ ಎಂದು ನಂಬಿಸಿ ಜನರನ್ನ ಮೋಸ ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ವಿನಾಯಿತಿ ದರದಲ್ಲಿ ಕಾರು ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಳಗಾವಿ ಮೂಲದ ಅಂಜನೇಷ್ ಮಟಪತಿಯನ್ನ (31) ಪೊಲೀಸರು ಬಂಧಿಸಿದ್ದಾರೆ. ತೆರಿಗೆ ಹಾಗೂ ಇತರೆ ವಿನಾಯತಿಯಲ್ಲಿ ಮೊಬೈಲ್, ಕಾರು ಖರೀದಿಸಿ ಕೊಡುತ್ತೇನೆ ಎಂದು ನಂಬಿಸಿ ಹತ್ತಾರು ಮಂದಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಅಂಜನೇಷನ್ ಮಟಪತಿ ಮೇಲಿದೆ.

ಈ ನಕಲಿ ಸೇನಾಧಿಕಾರಿಯನ್ನು ಸುಬ್ರಹ್ಮಣ್ಯನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ನಕಲಿ ಪಿಸ್ತೂಲ್, ಸೇನೆಯ ಗುರುತಿನ ಚೀಟಿ, ಸಮವಸ್ತ್ರವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ಸುಬ್ರಹ್ಮಣ್ಯನಗರ ನಿವಾಸಿ ನಾಗೇಂದ್ರ ಮತ್ತು ಅವರ ಸಂಬಂಧಿಯೊಬ್ಬರಿಗೆ ಸುಮಾರು 23 ಲಕ್ಷ ರೂಪಾಯಿ ವಂಚನೆ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು.
ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಮೂವರು ಯುವತಿಯರಿಗೂ ಮದುವೆ ಮಾಡಿಕೊಳ್ಳುತ್ತೇನೆ ಎಂದು ನಂಬಿಸಿ ಮೋಸ ಮಾಡಿದ್ದಾನೆ. ಈ ಪೈಕಿ ಇಬ್ಬರು ಯುವತಿಯರ ಜತೆ ನಿಶ್ಚಿತಾರ್ಥ ಮಾಡಿಕೊಂಡು ವಂಚಿಸಿದ್ದಾನೆ ಎಂದು ಪೊಲೀಸರ ಮಾಹಿತಿ ನೀಡಿದ್ದಾರೆ.
Bangalore Fake soldier arrested for cheating many Girls of marriage and persons of buying cars. The arrested has been identified as Anjanesh
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am