ಬ್ರೇಕಿಂಗ್ ನ್ಯೂಸ್
09-04-21 12:02 pm Headline Karnataka News Network ಕ್ರೈಂ
ಬೆಂಗಳೂರು,ಎ.9: ನಾನು ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ, ನಿಮಗೆ ಬೇಕಿದ್ದರೆ ವಿನಾಯಿತಿ ದರದಲ್ಲಿ ಕಾರು ಕೊಡಿಸುತ್ತೇನೆ ಎಂದು ನಂಬಿಸಿ ಜನರನ್ನ ಮೋಸ ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ವಿನಾಯಿತಿ ದರದಲ್ಲಿ ಕಾರು ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಳಗಾವಿ ಮೂಲದ ಅಂಜನೇಷ್ ಮಟಪತಿಯನ್ನ (31) ಪೊಲೀಸರು ಬಂಧಿಸಿದ್ದಾರೆ. ತೆರಿಗೆ ಹಾಗೂ ಇತರೆ ವಿನಾಯತಿಯಲ್ಲಿ ಮೊಬೈಲ್, ಕಾರು ಖರೀದಿಸಿ ಕೊಡುತ್ತೇನೆ ಎಂದು ನಂಬಿಸಿ ಹತ್ತಾರು ಮಂದಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಅಂಜನೇಷನ್ ಮಟಪತಿ ಮೇಲಿದೆ.
ಈ ನಕಲಿ ಸೇನಾಧಿಕಾರಿಯನ್ನು ಸುಬ್ರಹ್ಮಣ್ಯನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ನಕಲಿ ಪಿಸ್ತೂಲ್, ಸೇನೆಯ ಗುರುತಿನ ಚೀಟಿ, ಸಮವಸ್ತ್ರವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ಸುಬ್ರಹ್ಮಣ್ಯನಗರ ನಿವಾಸಿ ನಾಗೇಂದ್ರ ಮತ್ತು ಅವರ ಸಂಬಂಧಿಯೊಬ್ಬರಿಗೆ ಸುಮಾರು 23 ಲಕ್ಷ ರೂಪಾಯಿ ವಂಚನೆ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು.
ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಮೂವರು ಯುವತಿಯರಿಗೂ ಮದುವೆ ಮಾಡಿಕೊಳ್ಳುತ್ತೇನೆ ಎಂದು ನಂಬಿಸಿ ಮೋಸ ಮಾಡಿದ್ದಾನೆ. ಈ ಪೈಕಿ ಇಬ್ಬರು ಯುವತಿಯರ ಜತೆ ನಿಶ್ಚಿತಾರ್ಥ ಮಾಡಿಕೊಂಡು ವಂಚಿಸಿದ್ದಾನೆ ಎಂದು ಪೊಲೀಸರ ಮಾಹಿತಿ ನೀಡಿದ್ದಾರೆ.
Bangalore Fake soldier arrested for cheating many Girls of marriage and persons of buying cars. The arrested has been identified as Anjanesh
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm