ಬ್ರೇಕಿಂಗ್ ನ್ಯೂಸ್
09-04-21 12:02 pm Headline Karnataka News Network ಕ್ರೈಂ
ಬೆಂಗಳೂರು,ಎ.9: ನಾನು ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ, ನಿಮಗೆ ಬೇಕಿದ್ದರೆ ವಿನಾಯಿತಿ ದರದಲ್ಲಿ ಕಾರು ಕೊಡಿಸುತ್ತೇನೆ ಎಂದು ನಂಬಿಸಿ ಜನರನ್ನ ಮೋಸ ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ವಿನಾಯಿತಿ ದರದಲ್ಲಿ ಕಾರು ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಳಗಾವಿ ಮೂಲದ ಅಂಜನೇಷ್ ಮಟಪತಿಯನ್ನ (31) ಪೊಲೀಸರು ಬಂಧಿಸಿದ್ದಾರೆ. ತೆರಿಗೆ ಹಾಗೂ ಇತರೆ ವಿನಾಯತಿಯಲ್ಲಿ ಮೊಬೈಲ್, ಕಾರು ಖರೀದಿಸಿ ಕೊಡುತ್ತೇನೆ ಎಂದು ನಂಬಿಸಿ ಹತ್ತಾರು ಮಂದಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಅಂಜನೇಷನ್ ಮಟಪತಿ ಮೇಲಿದೆ.
ಈ ನಕಲಿ ಸೇನಾಧಿಕಾರಿಯನ್ನು ಸುಬ್ರಹ್ಮಣ್ಯನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ನಕಲಿ ಪಿಸ್ತೂಲ್, ಸೇನೆಯ ಗುರುತಿನ ಚೀಟಿ, ಸಮವಸ್ತ್ರವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ಸುಬ್ರಹ್ಮಣ್ಯನಗರ ನಿವಾಸಿ ನಾಗೇಂದ್ರ ಮತ್ತು ಅವರ ಸಂಬಂಧಿಯೊಬ್ಬರಿಗೆ ಸುಮಾರು 23 ಲಕ್ಷ ರೂಪಾಯಿ ವಂಚನೆ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು.
ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಮೂವರು ಯುವತಿಯರಿಗೂ ಮದುವೆ ಮಾಡಿಕೊಳ್ಳುತ್ತೇನೆ ಎಂದು ನಂಬಿಸಿ ಮೋಸ ಮಾಡಿದ್ದಾನೆ. ಈ ಪೈಕಿ ಇಬ್ಬರು ಯುವತಿಯರ ಜತೆ ನಿಶ್ಚಿತಾರ್ಥ ಮಾಡಿಕೊಂಡು ವಂಚಿಸಿದ್ದಾನೆ ಎಂದು ಪೊಲೀಸರ ಮಾಹಿತಿ ನೀಡಿದ್ದಾರೆ.
Bangalore Fake soldier arrested for cheating many Girls of marriage and persons of buying cars. The arrested has been identified as Anjanesh
12-06-25 11:07 pm
HK News Desk
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
13-06-25 03:08 pm
HK News Desk
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
PM Modi, Ahmedabad, Plane Crash: ವಿಮಾನ ದುರಂತ...
13-06-25 12:25 pm
Lone Survivor, Ahmedabad Plane Crash: ಟೇಕ್ ಆ...
12-06-25 10:11 pm
Ahmedabad Plane Crash, 241 Dead, One survives...
12-06-25 08:52 pm
13-06-25 03:46 pm
Mangalore Correspondent
Special Task Force, Home Minister Parameshwar...
13-06-25 01:05 pm
Mangalore Student Death, Kuthar, Hiba Aiman:...
13-06-25 09:38 am
Mangalore, Co Pilot Clive Kunder: ಕೋ ಪೈಲಟ್ ಕ್...
12-06-25 10:26 pm
Mangalore, Shobha Karandlaje: ಮೋದಿ ಸರ್ಕಾರಕ್ಕೆ...
12-06-25 05:46 pm
13-06-25 05:37 pm
Mangalore Correspondent
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm