ಬ್ರೇಕಿಂಗ್ ನ್ಯೂಸ್
09-04-21 12:11 pm Mangalore Correspondent ಕ್ರೈಂ
ಮಂಗಳೂರು, ಎ.9 : ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕನೊಬ್ಬ ಅಕ್ರಮವಾಗಿ 30.73 ಲಕ್ಷ ರೂ. ಮೌಲ್ಯದ ಚಿನ್ನವನ್ನು ಸಾಗಾಟ ಮಾಡಿದ್ದು, ಮಂಗಳೂರು ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೇರಳದ ಕಾಸರಗೋಡಿನ ಆಲಂಪಾಡಿ ನಿವಾಸಿ ಇಬ್ರಾಹಿಂ ಪನಾಲಂ ಅಬ್ದುಲ್ಲ ಎಂಬಾತ ವಶಕ್ಕೆ ಪಡೆದ ಆರೋಪಿ. ಆತನ ಒಳಚಡ್ಡಿಯಲ್ಲಿ 647 ಗ್ರಾಂ ತೂಕದ ಚಿನ್ನದ ಗಟ್ಟಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದು ಪತ್ತೆಯಾಗಿದೆ.
ದುಬೈಯಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ 30.73 ಲಕ್ಷ ರೂ. ಮೌಲ್ಯದ 647 ಗ್ರಾಮ್ ಚಿನ್ನ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
The customs of Mangalore airport have arrested a person for smuggling gold worth 30.73 lakhs. The arrested has been identified as Ibrahim.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am