ಬ್ರೇಕಿಂಗ್ ನ್ಯೂಸ್
09-04-21 05:47 pm Bangalore Correspondent ಕ್ರೈಂ
ಬೆಂಗಳೂರು, ಏ 9 : ಚಾಕು, ಪೇಪರ್ ಕಟ್ಟರ್, ರೇಜರ್ ಇತರ ಹರಿತ ವಸ್ತುಗಳನ್ನು ಕಾಲಿನ ಮಣಿಗಂಟಿನ ಬಳಿ ಅಡಗಿಸಿಕೊಂಡಿದ್ದ 26 ವರ್ಷದ ಗರ್ಭಿಣಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಅಧಿಕಾರಿಗಳು ಬಂಧಿಸಿದ್ದಾರೆ.
ಯುವತಿಯನ್ನು ಅಸ್ಸಾಂ ಮೂಲದ ಉಮಾದೇವಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 7.10 ಕ್ಕೆ ಬೆಂಗಳೂರಿನಿಂದ ಗುವಾಹಟಿಗೆ ತೆರಳುವ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಲು ಸಿದ್ಧತೆ ನಡೆಸಿದ್ದಳು. ದೇವಿ ಮತ್ತು ಆಕೆಯ ನಾಲ್ಕು ಕುಟುಂಬ ಸದಸ್ಯರು ತಪಾಸಣೆಗಾಗಿ ಮುಂಜಾನೆ 5.30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಗರ್ಭಿಣಿಯ ನಡವಳಿಕೆ ಕಂಡು ಸಿಐಎಸ್ಎಫ್ ಅಧಿಕಾರಿಗಳು ಅನುಮಾನದಿಂದ ತಪಾಸಣೆ ತೀವ್ರಗೊಳಿಸಿದಾಗ ಆಕೆಯ ಎಡಕಾಲಿನ ಪಾದದ ಬಳಿ ಹರಿತವಾದ ವಸ್ತುಗಳಾದ ಪೇಪರ್ ಕಟ್ಟರ್, ಚಾಕು ,ಸಿಂಗಲ್ ಬ್ಲೇಡ್, ರೇಜರ್, ನೇಲ್ಕ್ಲಿಪ್ಪರ್, ಮೆಟಲ್ ಫೈಲರ್, ಇಕ್ಕಳ ಕಟ್ಟಿಕೊಂಡಿರುವುದು ಬೆಳಕಿಗೆ ಬಂದಿದೆ.

ಆಕೆಯನ್ನು ವಿಚಾರಣೆ ನಡೆಸಿದಾಗ "ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದು, ನಮ್ಮ ಸಮುದಾಯದಲ್ಲಿ ಗರ್ಭಿಣಿಯರು ಹೊಟ್ಟೆಯ ಸುತ್ತಲೂ ಲೋಹದ ವಸ್ತುಗಳನ್ನು ಕಟ್ಟುವುದು ಸಂಪ್ರದಾಯ. ಹೊಟ್ಟೆಯ ಭಾಗಕ್ಕೆ ಕಟ್ಟಲು ಆತಂಕವಾಗಿ ತನ್ನ ಪಾದದ ಬಳಿ ಕಟ್ಟಿಕೊಂಡಿರುವುದಾಗಿ ತಿಳಿಸಿದ್ದಾಳೆ. ತಪಾಸಣೆ ವೇಳೆ ಅಧಿಕಾರಿಗಳು ತಕ್ಷಣ ಇಂಡಿಗೋ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಹೆಚ್ಚುವರಿ ಪರಿಶೀಲನೆಗಾಗಿ ವಿಮಾನದಲ್ಲಿ ಕುಳಿತಿದ್ದ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಪತಿ ಸೇರಿದಂತೆ ಆಕೆಯ ಕುಟುಂಬಸ್ಥರು ಹಾಗೂ ಅವರ ಲಗೇಜ್ ಗಳನ್ನು ವಿಮಾನದಿಂದ ಇಳಿಸಿದ್ದಾರೆ.
ಶಂಕಿತೆ ಗರ್ಭಿಣಿ ವಿಮಾನದಲ್ಲಿ ಕಾಕ್ಪಿಟ್ಗೆ ಸಮೀಪವಿರುವ ಸೀಟ್ ನಂಬರ್ 1 ಎ ಬುಕ್ ಮಾಡಿರುವುದು ಅನುಮಾನಕ್ಕೆ ಕಾರಣವಾಗಿತ್ತು. ಹೀಗಾಗಿ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಪೊಲೀಸರಿಗೆ ಹಸ್ತಾಂತರಿಸಿದ್ದು ಆಕೆಯನ್ನು ಹಾಗೂ ಆಕೆಯ ಸಮುದಾಯ ಪದ್ಧತಿಯ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಿದ್ದಾರೆ.
A 26-year-old pregnant woman passenger with a knife, paper cutter, razor and other sharp objects strapped to her ankle with duct tape, was arrested at the Kempegowda International Airport on Thursday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm