ಬ್ರೇಕಿಂಗ್ ನ್ಯೂಸ್
23-08-20 07:31 pm Udupi Reporter ಕ್ರೈಂ
ಉಡುಪಿ, ಆಗಸ್ಟ್ 23: ಕಂಟೈನರ್ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 49 ಕೆಜಿ ಗಾಂಜಾವನ್ನು ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ತಮಿಳುನಾಡಿನ ತಿರುವನ್ ವೆಲ್ಲಿ ಜಿಲ್ಲೆಯ ಕರುತಪಾಂಡಿ (40) ಮತ್ತು ಪಶ್ಚಿಮ ಬಂಗಾಳದ ವಾನು ಹಲ್ ದಾರ್ (30) ಎಂದು ಗುರುತಿಸಲಾಗಿದೆ.
ಉತ್ತರಪ್ರದೇಶದಿಂದ ಕರಾವಳಿಗೆ ಬಿದಿರು ತುಂಬಿಸಿಕೊಂಡು ಬರುತ್ತಿದ್ದ ಲಾರಿಯನ್ನು ಬ್ರಹ್ಮಾವರ ತಾಲೂಕು ಹೇರೂರು ಬಳಿ ಪೊಲೀಸರು ತಡೆದು ತಪಾಸಣೆ ನಡೆಸಿ ಸುಮಾರು 49 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂದರ್ಭ ಡಿಸಿಐಬಿ ಇನ್ಸ್ ಪೆಕ್ಟರ್ ಮಂಜಪ್ಪ, ಎಎಸ್ಐ ರವಿಚಂದ್ರ, ಸಂತೋಷ್ ಕುಂದರ್, ರಾಮು ಹೆಗ್ಡೆ, ದಯಾನಂದ್, ರಾಜ್ ಕುಮಾರ್, ಚಂದ್ರ ಶೆಟ್ಟಿ, ಸುರೇಶ್, ರಾಘವೇಂದ್ರ, ಶಿವಾನಂದ್ ಉಪಸ್ಥಿತರಿದ್ದರು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm