ಬ್ರೇಕಿಂಗ್ ನ್ಯೂಸ್
23-08-20 08:21 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಘಟನೆಯಿಂದ ಬೆಂಗಳೂರು ಜನರು ಇನ್ನು ಚೇತರಿಸಿಕೊಂಡಿಲ್ಲ. ಆಗಲೇ ಐಟಿಸಿಟಿಯಲ್ಲಿ ಮತ್ತೊಂದು ಗುಂಡಿನ ಸದ್ದು ಆರ್ಭಟಸಿದೆ. ಕೆ ಆರ್ ಪುರದಲ್ಲಿ ಉದ್ಯಮಿ ಆಟೋ ಬಾಬು ಮೇಲೆ ಶೂಟೌಟ್ ನಡೆದಿದೆ.
ರಿಯಲ್ಎಸ್ಟೇಟ್ ವಿಷಯದಲ್ಲಿ ಆಟೋ ಬಾಬು ಮೇಲೆ ಗುಂಡು ಹಾರಾಟ ನಡೆದಿದೆ ಎನ್ನಲಾಗ್ತಿದೆ. ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಆಟೋ ಬಾಬು ಅಂಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸುಹೇಲ್ ಮತ್ತು ಬಾಬು ಮಧ್ಯೆ ಗಲಾಟೆ ಆರಂಭವಾಗಿದೆ.
ನಿನ್ನೆ ಆಟೋ ಬಾಬು ಮೇಲೆ ಸುಹೇಲ್ ಹಾಗು ಹಲವು ಪುಂಡರು ಗುಂಡಿನ ದಾಳಿ ಮಾಡಿದ್ದಾರೆ. ಆಟೋ ಬಾಬು ಕಚೇರಿಯಲ್ಲೇ ಫೈರಿಂಗ್ ಮಾಡಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಿಯಲ್ ಎಸ್ಟೇಟ್ ದ್ವೇಶದ ಹಿನ್ನೆಲೆ ಬಂದೂಕಿನಿಂದ ದಾಳಿ ಮಾಡಿದ ಸುಹೇಲ್ ತಲೆ ಮರೆಸಿಕೊಂಡಿದ್ದಾನೆ.
ಸುಹೇಲ್ ಗೆ ಬಂದೂಕು ಹೇಗೆ ಬಂತು, ಯಾವ ಪಿಸ್ತೂಲ್ ಬಳಸಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಗಾಯಾಳು ಆಟೋ ಬಾಬುನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಬಾಬು, ಸಚಿವ ಬೈರತಿ ಬಸವರಾಜ್ ಆತ್ಮೀಯ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಗೆ ಸಂಬಂಧ ಪಟ್ಟ ಕೆಲವರನ್ನು ವಶಕ್ಕೆ ಪಡೆದು ಕೆ ಆರ್ ಪುರ ಪೊಲೀಸರು ವಿಚಾರಣೆ ಮಾಡ್ತಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm