ಬ್ರೇಕಿಂಗ್ ನ್ಯೂಸ್
23-08-20 08:21 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಘಟನೆಯಿಂದ ಬೆಂಗಳೂರು ಜನರು ಇನ್ನು ಚೇತರಿಸಿಕೊಂಡಿಲ್ಲ. ಆಗಲೇ ಐಟಿಸಿಟಿಯಲ್ಲಿ ಮತ್ತೊಂದು ಗುಂಡಿನ ಸದ್ದು ಆರ್ಭಟಸಿದೆ. ಕೆ ಆರ್ ಪುರದಲ್ಲಿ ಉದ್ಯಮಿ ಆಟೋ ಬಾಬು ಮೇಲೆ ಶೂಟೌಟ್ ನಡೆದಿದೆ.
ರಿಯಲ್ಎಸ್ಟೇಟ್ ವಿಷಯದಲ್ಲಿ ಆಟೋ ಬಾಬು ಮೇಲೆ ಗುಂಡು ಹಾರಾಟ ನಡೆದಿದೆ ಎನ್ನಲಾಗ್ತಿದೆ. ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಆಟೋ ಬಾಬು ಅಂಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸುಹೇಲ್ ಮತ್ತು ಬಾಬು ಮಧ್ಯೆ ಗಲಾಟೆ ಆರಂಭವಾಗಿದೆ.
ನಿನ್ನೆ ಆಟೋ ಬಾಬು ಮೇಲೆ ಸುಹೇಲ್ ಹಾಗು ಹಲವು ಪುಂಡರು ಗುಂಡಿನ ದಾಳಿ ಮಾಡಿದ್ದಾರೆ. ಆಟೋ ಬಾಬು ಕಚೇರಿಯಲ್ಲೇ ಫೈರಿಂಗ್ ಮಾಡಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಿಯಲ್ ಎಸ್ಟೇಟ್ ದ್ವೇಶದ ಹಿನ್ನೆಲೆ ಬಂದೂಕಿನಿಂದ ದಾಳಿ ಮಾಡಿದ ಸುಹೇಲ್ ತಲೆ ಮರೆಸಿಕೊಂಡಿದ್ದಾನೆ.
ಸುಹೇಲ್ ಗೆ ಬಂದೂಕು ಹೇಗೆ ಬಂತು, ಯಾವ ಪಿಸ್ತೂಲ್ ಬಳಸಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಗಾಯಾಳು ಆಟೋ ಬಾಬುನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಬಾಬು, ಸಚಿವ ಬೈರತಿ ಬಸವರಾಜ್ ಆತ್ಮೀಯ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಗೆ ಸಂಬಂಧ ಪಟ್ಟ ಕೆಲವರನ್ನು ವಶಕ್ಕೆ ಪಡೆದು ಕೆ ಆರ್ ಪುರ ಪೊಲೀಸರು ವಿಚಾರಣೆ ಮಾಡ್ತಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm