ಬ್ರೇಕಿಂಗ್ ನ್ಯೂಸ್
23-08-20 08:21 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಘಟನೆಯಿಂದ ಬೆಂಗಳೂರು ಜನರು ಇನ್ನು ಚೇತರಿಸಿಕೊಂಡಿಲ್ಲ. ಆಗಲೇ ಐಟಿಸಿಟಿಯಲ್ಲಿ ಮತ್ತೊಂದು ಗುಂಡಿನ ಸದ್ದು ಆರ್ಭಟಸಿದೆ. ಕೆ ಆರ್ ಪುರದಲ್ಲಿ ಉದ್ಯಮಿ ಆಟೋ ಬಾಬು ಮೇಲೆ ಶೂಟೌಟ್ ನಡೆದಿದೆ.
ರಿಯಲ್ಎಸ್ಟೇಟ್ ವಿಷಯದಲ್ಲಿ ಆಟೋ ಬಾಬು ಮೇಲೆ ಗುಂಡು ಹಾರಾಟ ನಡೆದಿದೆ ಎನ್ನಲಾಗ್ತಿದೆ. ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಆಟೋ ಬಾಬು ಅಂಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸುಹೇಲ್ ಮತ್ತು ಬಾಬು ಮಧ್ಯೆ ಗಲಾಟೆ ಆರಂಭವಾಗಿದೆ.
ನಿನ್ನೆ ಆಟೋ ಬಾಬು ಮೇಲೆ ಸುಹೇಲ್ ಹಾಗು ಹಲವು ಪುಂಡರು ಗುಂಡಿನ ದಾಳಿ ಮಾಡಿದ್ದಾರೆ. ಆಟೋ ಬಾಬು ಕಚೇರಿಯಲ್ಲೇ ಫೈರಿಂಗ್ ಮಾಡಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಿಯಲ್ ಎಸ್ಟೇಟ್ ದ್ವೇಶದ ಹಿನ್ನೆಲೆ ಬಂದೂಕಿನಿಂದ ದಾಳಿ ಮಾಡಿದ ಸುಹೇಲ್ ತಲೆ ಮರೆಸಿಕೊಂಡಿದ್ದಾನೆ.
ಸುಹೇಲ್ ಗೆ ಬಂದೂಕು ಹೇಗೆ ಬಂತು, ಯಾವ ಪಿಸ್ತೂಲ್ ಬಳಸಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಗಾಯಾಳು ಆಟೋ ಬಾಬುನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಬಾಬು, ಸಚಿವ ಬೈರತಿ ಬಸವರಾಜ್ ಆತ್ಮೀಯ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಗೆ ಸಂಬಂಧ ಪಟ್ಟ ಕೆಲವರನ್ನು ವಶಕ್ಕೆ ಪಡೆದು ಕೆ ಆರ್ ಪುರ ಪೊಲೀಸರು ವಿಚಾರಣೆ ಮಾಡ್ತಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm