ಬ್ರೇಕಿಂಗ್ ನ್ಯೂಸ್
23-08-20 08:21 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಘಟನೆಯಿಂದ ಬೆಂಗಳೂರು ಜನರು ಇನ್ನು ಚೇತರಿಸಿಕೊಂಡಿಲ್ಲ. ಆಗಲೇ ಐಟಿಸಿಟಿಯಲ್ಲಿ ಮತ್ತೊಂದು ಗುಂಡಿನ ಸದ್ದು ಆರ್ಭಟಸಿದೆ. ಕೆ ಆರ್ ಪುರದಲ್ಲಿ ಉದ್ಯಮಿ ಆಟೋ ಬಾಬು ಮೇಲೆ ಶೂಟೌಟ್ ನಡೆದಿದೆ.
ರಿಯಲ್ಎಸ್ಟೇಟ್ ವಿಷಯದಲ್ಲಿ ಆಟೋ ಬಾಬು ಮೇಲೆ ಗುಂಡು ಹಾರಾಟ ನಡೆದಿದೆ ಎನ್ನಲಾಗ್ತಿದೆ. ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಆಟೋ ಬಾಬು ಅಂಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸುಹೇಲ್ ಮತ್ತು ಬಾಬು ಮಧ್ಯೆ ಗಲಾಟೆ ಆರಂಭವಾಗಿದೆ.
ನಿನ್ನೆ ಆಟೋ ಬಾಬು ಮೇಲೆ ಸುಹೇಲ್ ಹಾಗು ಹಲವು ಪುಂಡರು ಗುಂಡಿನ ದಾಳಿ ಮಾಡಿದ್ದಾರೆ. ಆಟೋ ಬಾಬು ಕಚೇರಿಯಲ್ಲೇ ಫೈರಿಂಗ್ ಮಾಡಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಿಯಲ್ ಎಸ್ಟೇಟ್ ದ್ವೇಶದ ಹಿನ್ನೆಲೆ ಬಂದೂಕಿನಿಂದ ದಾಳಿ ಮಾಡಿದ ಸುಹೇಲ್ ತಲೆ ಮರೆಸಿಕೊಂಡಿದ್ದಾನೆ.
ಸುಹೇಲ್ ಗೆ ಬಂದೂಕು ಹೇಗೆ ಬಂತು, ಯಾವ ಪಿಸ್ತೂಲ್ ಬಳಸಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಗಾಯಾಳು ಆಟೋ ಬಾಬುನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಬಾಬು, ಸಚಿವ ಬೈರತಿ ಬಸವರಾಜ್ ಆತ್ಮೀಯ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಗೆ ಸಂಬಂಧ ಪಟ್ಟ ಕೆಲವರನ್ನು ವಶಕ್ಕೆ ಪಡೆದು ಕೆ ಆರ್ ಪುರ ಪೊಲೀಸರು ವಿಚಾರಣೆ ಮಾಡ್ತಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm