ಬ್ರೇಕಿಂಗ್ ನ್ಯೂಸ್
12-04-21 10:46 am Headline Karnataka News Network ಕ್ರೈಂ
ಚಿಕ್ಕೋಡಿ,ಎ.12: ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡೆದ ಅಬಕಾರಿ ಪೊಲೀಸರು ಸುಮಾರು 4.92 ಲಕ್ಷ ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡ ಘಟನೆ ಹುಕ್ಕೇರಿ ತಾಲೂಕಿನ ಬುಗಟೆ ಆಲೂರ ಚೆಕ್ಪೋಸ್ಟ್ನಲ್ಲಿ ನಡೆದಿದೆ.
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆ ಹುಕ್ಕೇರಿ ತಾಲೂಕಿನ ಬುಗಟೆ ಆಲೂರ ಬಳಿ ತೆರೆದ ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ವಾಹನ ತಡೆದು ತಪಾಸಣೆ ಮಾಡುವ ಸಮಯದಲ್ಲಿ ವಾಹನದಲ್ಲಿ ಅಕ್ರಮ ಮದ್ಯ ಸಿಕ್ಕಿದೆ.

ವಾಹನ ಪರ್ಮಿಟ್ ಪರಿಶೀಲನೆ ನಡೆಸಿದಾಗ ಮಹಾರಾಷ್ಟ್ರ ರಾಜ್ಯದ ರಹದಾರಿ ಪತ್ರ ಹೊಂದಿದ್ದು, ಇದು ಮಹಾರಾಷ್ಟ್ರದಲ್ಲಿಯೇ ಸಾಗಣೆ ಆಗಬೇಕಿದೆ. ಆದರೆ, ಅವರು ಮಹಾರಾಷ್ಟ್ರದಿಂದ ಕರ್ನಾಟಕದ ಮೂಲಕ ಸಾಗಿಸುತ್ತಿದ್ದು, ಕರ್ನಾಟಕದಿಂದ ಯಾವುದೇ ರಹದಾರಿ ಪತ್ರ ಹೊಂದಿರಲಿಲ್ಲ.
ಈ ಮದ್ಯ ಚುನಾವಣಾ ಸಮಯದಲ್ಲಿ ಕರ್ನಾಟಕದಲ್ಲಿ ಅಕ್ರಮವಾಗಿ ಸಾಗಾಣಿಕೆ ಆಗುತ್ತಿರುವುದು ಗೊತ್ತಾಗಿದೆ. ಸಂತ್ರ ಮದ್ಯ 800 ಪೆಟ್ಟಿಗೆ, 6984 ಲೀ. ಮಹಾರಾಷ್ಟ್ರ ರಾಜ್ಯದ ಸಂತ್ರ ಮದ್ಯ ಹಾಗೂ ಲಾರಿಯನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಕರಾಡ ತಾಲೂಕಿನ ಸೈದಾಪೂರದ ಆರೋಪಿ ಪ್ರದೀಪ ಶಿವಾಜಿರಾವ್ ಸಿರ್ಸೇಟ್ ಎಂಬಾತನನ್ನು ಬಂಧಿಸಲಾಗಿದೆ.
Truck transporting illegal liquor worth 4.92 lakhs seized at Belagavi.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm