ಬ್ರೇಕಿಂಗ್ ನ್ಯೂಸ್
12-04-21 10:46 am Headline Karnataka News Network ಕ್ರೈಂ
ಚಿಕ್ಕೋಡಿ,ಎ.12: ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡೆದ ಅಬಕಾರಿ ಪೊಲೀಸರು ಸುಮಾರು 4.92 ಲಕ್ಷ ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡ ಘಟನೆ ಹುಕ್ಕೇರಿ ತಾಲೂಕಿನ ಬುಗಟೆ ಆಲೂರ ಚೆಕ್ಪೋಸ್ಟ್ನಲ್ಲಿ ನಡೆದಿದೆ.
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆ ಹುಕ್ಕೇರಿ ತಾಲೂಕಿನ ಬುಗಟೆ ಆಲೂರ ಬಳಿ ತೆರೆದ ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ವಾಹನ ತಡೆದು ತಪಾಸಣೆ ಮಾಡುವ ಸಮಯದಲ್ಲಿ ವಾಹನದಲ್ಲಿ ಅಕ್ರಮ ಮದ್ಯ ಸಿಕ್ಕಿದೆ.
ವಾಹನ ಪರ್ಮಿಟ್ ಪರಿಶೀಲನೆ ನಡೆಸಿದಾಗ ಮಹಾರಾಷ್ಟ್ರ ರಾಜ್ಯದ ರಹದಾರಿ ಪತ್ರ ಹೊಂದಿದ್ದು, ಇದು ಮಹಾರಾಷ್ಟ್ರದಲ್ಲಿಯೇ ಸಾಗಣೆ ಆಗಬೇಕಿದೆ. ಆದರೆ, ಅವರು ಮಹಾರಾಷ್ಟ್ರದಿಂದ ಕರ್ನಾಟಕದ ಮೂಲಕ ಸಾಗಿಸುತ್ತಿದ್ದು, ಕರ್ನಾಟಕದಿಂದ ಯಾವುದೇ ರಹದಾರಿ ಪತ್ರ ಹೊಂದಿರಲಿಲ್ಲ.
ಈ ಮದ್ಯ ಚುನಾವಣಾ ಸಮಯದಲ್ಲಿ ಕರ್ನಾಟಕದಲ್ಲಿ ಅಕ್ರಮವಾಗಿ ಸಾಗಾಣಿಕೆ ಆಗುತ್ತಿರುವುದು ಗೊತ್ತಾಗಿದೆ. ಸಂತ್ರ ಮದ್ಯ 800 ಪೆಟ್ಟಿಗೆ, 6984 ಲೀ. ಮಹಾರಾಷ್ಟ್ರ ರಾಜ್ಯದ ಸಂತ್ರ ಮದ್ಯ ಹಾಗೂ ಲಾರಿಯನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಕರಾಡ ತಾಲೂಕಿನ ಸೈದಾಪೂರದ ಆರೋಪಿ ಪ್ರದೀಪ ಶಿವಾಜಿರಾವ್ ಸಿರ್ಸೇಟ್ ಎಂಬಾತನನ್ನು ಬಂಧಿಸಲಾಗಿದೆ.
Truck transporting illegal liquor worth 4.92 lakhs seized at Belagavi.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm