ಬ್ರೇಕಿಂಗ್ ನ್ಯೂಸ್
12-04-21 10:46 am Headline Karnataka News Network ಕ್ರೈಂ
ಚಿಕ್ಕೋಡಿ,ಎ.12: ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡೆದ ಅಬಕಾರಿ ಪೊಲೀಸರು ಸುಮಾರು 4.92 ಲಕ್ಷ ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡ ಘಟನೆ ಹುಕ್ಕೇರಿ ತಾಲೂಕಿನ ಬುಗಟೆ ಆಲೂರ ಚೆಕ್ಪೋಸ್ಟ್ನಲ್ಲಿ ನಡೆದಿದೆ.
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆ ಹುಕ್ಕೇರಿ ತಾಲೂಕಿನ ಬುಗಟೆ ಆಲೂರ ಬಳಿ ತೆರೆದ ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ವಾಹನ ತಡೆದು ತಪಾಸಣೆ ಮಾಡುವ ಸಮಯದಲ್ಲಿ ವಾಹನದಲ್ಲಿ ಅಕ್ರಮ ಮದ್ಯ ಸಿಕ್ಕಿದೆ.

ವಾಹನ ಪರ್ಮಿಟ್ ಪರಿಶೀಲನೆ ನಡೆಸಿದಾಗ ಮಹಾರಾಷ್ಟ್ರ ರಾಜ್ಯದ ರಹದಾರಿ ಪತ್ರ ಹೊಂದಿದ್ದು, ಇದು ಮಹಾರಾಷ್ಟ್ರದಲ್ಲಿಯೇ ಸಾಗಣೆ ಆಗಬೇಕಿದೆ. ಆದರೆ, ಅವರು ಮಹಾರಾಷ್ಟ್ರದಿಂದ ಕರ್ನಾಟಕದ ಮೂಲಕ ಸಾಗಿಸುತ್ತಿದ್ದು, ಕರ್ನಾಟಕದಿಂದ ಯಾವುದೇ ರಹದಾರಿ ಪತ್ರ ಹೊಂದಿರಲಿಲ್ಲ.
ಈ ಮದ್ಯ ಚುನಾವಣಾ ಸಮಯದಲ್ಲಿ ಕರ್ನಾಟಕದಲ್ಲಿ ಅಕ್ರಮವಾಗಿ ಸಾಗಾಣಿಕೆ ಆಗುತ್ತಿರುವುದು ಗೊತ್ತಾಗಿದೆ. ಸಂತ್ರ ಮದ್ಯ 800 ಪೆಟ್ಟಿಗೆ, 6984 ಲೀ. ಮಹಾರಾಷ್ಟ್ರ ರಾಜ್ಯದ ಸಂತ್ರ ಮದ್ಯ ಹಾಗೂ ಲಾರಿಯನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಕರಾಡ ತಾಲೂಕಿನ ಸೈದಾಪೂರದ ಆರೋಪಿ ಪ್ರದೀಪ ಶಿವಾಜಿರಾವ್ ಸಿರ್ಸೇಟ್ ಎಂಬಾತನನ್ನು ಬಂಧಿಸಲಾಗಿದೆ.
Truck transporting illegal liquor worth 4.92 lakhs seized at Belagavi.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am