ಬ್ರೇಕಿಂಗ್ ನ್ಯೂಸ್
12-04-21 10:46 am Headline Karnataka News Network ಕ್ರೈಂ
ಚಿಕ್ಕೋಡಿ,ಎ.12: ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡೆದ ಅಬಕಾರಿ ಪೊಲೀಸರು ಸುಮಾರು 4.92 ಲಕ್ಷ ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡ ಘಟನೆ ಹುಕ್ಕೇರಿ ತಾಲೂಕಿನ ಬುಗಟೆ ಆಲೂರ ಚೆಕ್ಪೋಸ್ಟ್ನಲ್ಲಿ ನಡೆದಿದೆ.
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆ ಹುಕ್ಕೇರಿ ತಾಲೂಕಿನ ಬುಗಟೆ ಆಲೂರ ಬಳಿ ತೆರೆದ ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ವಾಹನ ತಡೆದು ತಪಾಸಣೆ ಮಾಡುವ ಸಮಯದಲ್ಲಿ ವಾಹನದಲ್ಲಿ ಅಕ್ರಮ ಮದ್ಯ ಸಿಕ್ಕಿದೆ.

ವಾಹನ ಪರ್ಮಿಟ್ ಪರಿಶೀಲನೆ ನಡೆಸಿದಾಗ ಮಹಾರಾಷ್ಟ್ರ ರಾಜ್ಯದ ರಹದಾರಿ ಪತ್ರ ಹೊಂದಿದ್ದು, ಇದು ಮಹಾರಾಷ್ಟ್ರದಲ್ಲಿಯೇ ಸಾಗಣೆ ಆಗಬೇಕಿದೆ. ಆದರೆ, ಅವರು ಮಹಾರಾಷ್ಟ್ರದಿಂದ ಕರ್ನಾಟಕದ ಮೂಲಕ ಸಾಗಿಸುತ್ತಿದ್ದು, ಕರ್ನಾಟಕದಿಂದ ಯಾವುದೇ ರಹದಾರಿ ಪತ್ರ ಹೊಂದಿರಲಿಲ್ಲ.
ಈ ಮದ್ಯ ಚುನಾವಣಾ ಸಮಯದಲ್ಲಿ ಕರ್ನಾಟಕದಲ್ಲಿ ಅಕ್ರಮವಾಗಿ ಸಾಗಾಣಿಕೆ ಆಗುತ್ತಿರುವುದು ಗೊತ್ತಾಗಿದೆ. ಸಂತ್ರ ಮದ್ಯ 800 ಪೆಟ್ಟಿಗೆ, 6984 ಲೀ. ಮಹಾರಾಷ್ಟ್ರ ರಾಜ್ಯದ ಸಂತ್ರ ಮದ್ಯ ಹಾಗೂ ಲಾರಿಯನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಕರಾಡ ತಾಲೂಕಿನ ಸೈದಾಪೂರದ ಆರೋಪಿ ಪ್ರದೀಪ ಶಿವಾಜಿರಾವ್ ಸಿರ್ಸೇಟ್ ಎಂಬಾತನನ್ನು ಬಂಧಿಸಲಾಗಿದೆ.
Truck transporting illegal liquor worth 4.92 lakhs seized at Belagavi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm