ಬ್ರೇಕಿಂಗ್ ನ್ಯೂಸ್
12-04-21 10:46 am Headline Karnataka News Network ಕ್ರೈಂ
ಚಿಕ್ಕೋಡಿ,ಎ.12: ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡೆದ ಅಬಕಾರಿ ಪೊಲೀಸರು ಸುಮಾರು 4.92 ಲಕ್ಷ ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡ ಘಟನೆ ಹುಕ್ಕೇರಿ ತಾಲೂಕಿನ ಬುಗಟೆ ಆಲೂರ ಚೆಕ್ಪೋಸ್ಟ್ನಲ್ಲಿ ನಡೆದಿದೆ.
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆ ಹುಕ್ಕೇರಿ ತಾಲೂಕಿನ ಬುಗಟೆ ಆಲೂರ ಬಳಿ ತೆರೆದ ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ವಾಹನ ತಡೆದು ತಪಾಸಣೆ ಮಾಡುವ ಸಮಯದಲ್ಲಿ ವಾಹನದಲ್ಲಿ ಅಕ್ರಮ ಮದ್ಯ ಸಿಕ್ಕಿದೆ.

ವಾಹನ ಪರ್ಮಿಟ್ ಪರಿಶೀಲನೆ ನಡೆಸಿದಾಗ ಮಹಾರಾಷ್ಟ್ರ ರಾಜ್ಯದ ರಹದಾರಿ ಪತ್ರ ಹೊಂದಿದ್ದು, ಇದು ಮಹಾರಾಷ್ಟ್ರದಲ್ಲಿಯೇ ಸಾಗಣೆ ಆಗಬೇಕಿದೆ. ಆದರೆ, ಅವರು ಮಹಾರಾಷ್ಟ್ರದಿಂದ ಕರ್ನಾಟಕದ ಮೂಲಕ ಸಾಗಿಸುತ್ತಿದ್ದು, ಕರ್ನಾಟಕದಿಂದ ಯಾವುದೇ ರಹದಾರಿ ಪತ್ರ ಹೊಂದಿರಲಿಲ್ಲ.
ಈ ಮದ್ಯ ಚುನಾವಣಾ ಸಮಯದಲ್ಲಿ ಕರ್ನಾಟಕದಲ್ಲಿ ಅಕ್ರಮವಾಗಿ ಸಾಗಾಣಿಕೆ ಆಗುತ್ತಿರುವುದು ಗೊತ್ತಾಗಿದೆ. ಸಂತ್ರ ಮದ್ಯ 800 ಪೆಟ್ಟಿಗೆ, 6984 ಲೀ. ಮಹಾರಾಷ್ಟ್ರ ರಾಜ್ಯದ ಸಂತ್ರ ಮದ್ಯ ಹಾಗೂ ಲಾರಿಯನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಕರಾಡ ತಾಲೂಕಿನ ಸೈದಾಪೂರದ ಆರೋಪಿ ಪ್ರದೀಪ ಶಿವಾಜಿರಾವ್ ಸಿರ್ಸೇಟ್ ಎಂಬಾತನನ್ನು ಬಂಧಿಸಲಾಗಿದೆ.
Truck transporting illegal liquor worth 4.92 lakhs seized at Belagavi.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm