ಬ್ರೇಕಿಂಗ್ ನ್ಯೂಸ್
12-04-21 11:38 am Mangalore Correspondent ಕ್ರೈಂ
ಮಂಗಳೂರು, ಎ.12: ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಬಳಿ ಹಾದುಹೋಗುವ ರೈಲ್ವೇ ಹಳಿಯಲ್ಲಿ ಕುತ್ತಿಗೆ ಕೊಯ್ದು ಕೊಲೆಗೈದ ಸ್ಥಿಯಿಯಲ್ಲಿ ಶವ ಪತ್ತೆಯಾಗಿದೆ.
ಮೃತನನ್ನು ಬಾಗಲಕೋಟೆ ಮೂಲದ ಕೂಲಿ ಕಾರ್ಮಿಕ ಎಲ್ಲಪ್ಪ (47) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಜಗಳ ನಡೆದು ಕೊಲೆಗೈದಿರುವ ಸಾಧ್ಯತೆಯಿದೆ.
ಸೋಮವಾರ ಬೆಳಗ್ಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಶವ ಪತ್ತೆಯಾಗಿದ್ದನ್ನು ತಿಳಿದು ಪಣಂಬೂರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಶ್ವಾನದಳ ಕರೆಸಿ ಪರಿಶೀಲನೆ ನಡೆಸಿದ್ದಾರೆ.

ಬೈಕಂಪಾಡಿ ಸುತ್ತಮುತ್ತ ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರು ಟೆಂಟ್ ಹಾಕ್ಕೊಂಡು ಬೀಡು ಬಿಟ್ಟಿದ್ದು, ಬೆಳಗಾಗುತ್ತಿದ್ದಂತೆ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಕೆಲವು ಮನೆಗಳಲ್ಲಿ ಕುಟುಂಬ ಸಮೇತರಾಗಿದ್ದರೆ, ಇನ್ನು ಕೆಲವು ಮನೆಗಳಲ್ಲಿ ಒಬ್ಬಂಟಿಯಾಗಿ ಅಥವಾ ಗೆಳೆಯರು ಸೇರಿಕೊಂಡು ಸಣ್ಣ ಮನೆ ಮಾಡಿಕೊಂಡು ವಾಸವಿದ್ದಾರೆ. ಎಲ್ಲಪ್ಪನನ್ನು ಜೊತೆಗಿದ್ದವರೇ ಸೇರಿ ಕೊಲೆಗೈದಿರುವ ಸಾಧ್ಯತೆಯಿದೆ.
Mangalore Labourer found murdered at Baikampady near the railway track. Panambur police are now investigating the case.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm