ಬ್ರೇಕಿಂಗ್ ನ್ಯೂಸ್
12-04-21 11:38 am Mangalore Correspondent ಕ್ರೈಂ
ಮಂಗಳೂರು, ಎ.12: ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಬಳಿ ಹಾದುಹೋಗುವ ರೈಲ್ವೇ ಹಳಿಯಲ್ಲಿ ಕುತ್ತಿಗೆ ಕೊಯ್ದು ಕೊಲೆಗೈದ ಸ್ಥಿಯಿಯಲ್ಲಿ ಶವ ಪತ್ತೆಯಾಗಿದೆ.
ಮೃತನನ್ನು ಬಾಗಲಕೋಟೆ ಮೂಲದ ಕೂಲಿ ಕಾರ್ಮಿಕ ಎಲ್ಲಪ್ಪ (47) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಜಗಳ ನಡೆದು ಕೊಲೆಗೈದಿರುವ ಸಾಧ್ಯತೆಯಿದೆ.
ಸೋಮವಾರ ಬೆಳಗ್ಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಶವ ಪತ್ತೆಯಾಗಿದ್ದನ್ನು ತಿಳಿದು ಪಣಂಬೂರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಶ್ವಾನದಳ ಕರೆಸಿ ಪರಿಶೀಲನೆ ನಡೆಸಿದ್ದಾರೆ.

ಬೈಕಂಪಾಡಿ ಸುತ್ತಮುತ್ತ ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರು ಟೆಂಟ್ ಹಾಕ್ಕೊಂಡು ಬೀಡು ಬಿಟ್ಟಿದ್ದು, ಬೆಳಗಾಗುತ್ತಿದ್ದಂತೆ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಕೆಲವು ಮನೆಗಳಲ್ಲಿ ಕುಟುಂಬ ಸಮೇತರಾಗಿದ್ದರೆ, ಇನ್ನು ಕೆಲವು ಮನೆಗಳಲ್ಲಿ ಒಬ್ಬಂಟಿಯಾಗಿ ಅಥವಾ ಗೆಳೆಯರು ಸೇರಿಕೊಂಡು ಸಣ್ಣ ಮನೆ ಮಾಡಿಕೊಂಡು ವಾಸವಿದ್ದಾರೆ. ಎಲ್ಲಪ್ಪನನ್ನು ಜೊತೆಗಿದ್ದವರೇ ಸೇರಿ ಕೊಲೆಗೈದಿರುವ ಸಾಧ್ಯತೆಯಿದೆ.
Mangalore Labourer found murdered at Baikampady near the railway track. Panambur police are now investigating the case.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm