ಬ್ರೇಕಿಂಗ್ ನ್ಯೂಸ್
12-04-21 11:38 am Mangalore Correspondent ಕ್ರೈಂ
ಮಂಗಳೂರು, ಎ.12: ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಬಳಿ ಹಾದುಹೋಗುವ ರೈಲ್ವೇ ಹಳಿಯಲ್ಲಿ ಕುತ್ತಿಗೆ ಕೊಯ್ದು ಕೊಲೆಗೈದ ಸ್ಥಿಯಿಯಲ್ಲಿ ಶವ ಪತ್ತೆಯಾಗಿದೆ.
ಮೃತನನ್ನು ಬಾಗಲಕೋಟೆ ಮೂಲದ ಕೂಲಿ ಕಾರ್ಮಿಕ ಎಲ್ಲಪ್ಪ (47) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಜಗಳ ನಡೆದು ಕೊಲೆಗೈದಿರುವ ಸಾಧ್ಯತೆಯಿದೆ.
ಸೋಮವಾರ ಬೆಳಗ್ಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಶವ ಪತ್ತೆಯಾಗಿದ್ದನ್ನು ತಿಳಿದು ಪಣಂಬೂರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಶ್ವಾನದಳ ಕರೆಸಿ ಪರಿಶೀಲನೆ ನಡೆಸಿದ್ದಾರೆ.

ಬೈಕಂಪಾಡಿ ಸುತ್ತಮುತ್ತ ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರು ಟೆಂಟ್ ಹಾಕ್ಕೊಂಡು ಬೀಡು ಬಿಟ್ಟಿದ್ದು, ಬೆಳಗಾಗುತ್ತಿದ್ದಂತೆ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಕೆಲವು ಮನೆಗಳಲ್ಲಿ ಕುಟುಂಬ ಸಮೇತರಾಗಿದ್ದರೆ, ಇನ್ನು ಕೆಲವು ಮನೆಗಳಲ್ಲಿ ಒಬ್ಬಂಟಿಯಾಗಿ ಅಥವಾ ಗೆಳೆಯರು ಸೇರಿಕೊಂಡು ಸಣ್ಣ ಮನೆ ಮಾಡಿಕೊಂಡು ವಾಸವಿದ್ದಾರೆ. ಎಲ್ಲಪ್ಪನನ್ನು ಜೊತೆಗಿದ್ದವರೇ ಸೇರಿ ಕೊಲೆಗೈದಿರುವ ಸಾಧ್ಯತೆಯಿದೆ.
Mangalore Labourer found murdered at Baikampady near the railway track. Panambur police are now investigating the case.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am