ಬ್ರೇಕಿಂಗ್ ನ್ಯೂಸ್
12-04-21 05:32 pm Mangalore Correspondent ಕ್ರೈಂ
ಉಳ್ಳಾಲ, ಎ.12: ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ಮೊಬೈಲಲ್ಲಿ ಮಾತನಾಡುವ ಸೋಗಲ್ಲಿದ್ದ ಯುವಕನೋರ್ವ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದು ಬಳಿಕ ಸಾರ್ವಜನಿಕರು ಎಚ್ಚತ್ತುಗೊಂಡ ಕೂಡಲೇ ಪರಾರಿಯಾದ ಘಟನೆ ಕುತ್ತಾರಿನಲ್ಲಿ ನಡೆದಿದೆ.
ಕುತ್ತಾರಿನ ವಿಷ್ಣುಮೂರ್ತಿ ರಸ್ತೆಯ ಮೂಲಕ ಕುತ್ತಾರು ಜಂಕ್ಷನ್ ಕಡೆಗೆ ಕೆಲಸಕ್ಕೆಂದು ತೆರಳುತ್ತಿದ್ದ ಹಿಂದು ಯುವತಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಮಾಸ್ಕ್ ಮತ್ತು ಟೋಪಿ ಧರಿಸಿಕೊಂಡು ಮೊಬೈಲಲ್ಲಿ ಮಾತನಾಡುತ್ತಾ ತನ್ನ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿದ್ದಾನೆ ಎನ್ನಲಾಗಿದೆ. ಬೆದರಿದ ಯುವತಿ ಹತ್ತಿರದ ಟೈಲರ್ ಅಂಗಡಿಗೆ ನುಗ್ಗಿ ಸಹಾಯ ಯಾಚಿಸಿದ್ದಾಳೆ. ಕೂಡಲೇ ಅಲ್ಲಿ ನೆರೆದಿದ್ದ ಜನರು ಎಚ್ಚೆತ್ತಾಗ ಗುಪ್ತಾಂಗ ತೋರಿಸಿದ ಹರಾಮಿ ಯುವಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ.

ಗುಪ್ತಾಂಗ ತೋರಿಸಿದ ಹರಾಮಿಯ ಫೋಟೊವನ್ನು ರಸ್ತೆಯಲ್ಲಿ ಹೋಗುತ್ತಿದ್ದ ಕಾರು ಚಾಲಕರೊಬ್ಬರು ಸೆರೆ ಹಿಡಿದಿದ್ದಾರೆ. ಗುಪ್ತಾಂಗ ತೋರಿಸಿದ ವ್ಯಕ್ತಿ ಕುತ್ತಾರು ಸಮೀಪದ ಮದನಿನಗರದ ನಿವಾಸಿಯೆಂದು ಸ್ಥಳೀಯರು ತಿಳಿಸಿದ್ದಾರೆ. ಈತ ಈ ಹಿಂದೆಯೂ ಇದೇ ರಸ್ತೆಯಲ್ಲಿ ಮಹಿಳೆಯೋರ್ವರಿಗೆ ಇದೇ ರೀತಿ ಗುಪ್ತಾಂಗ ತೋರಿಸಿದ್ದನೆನ್ನಲಾಗಿದೆ. ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು ಪೊಲೀಸರು ತನಿಖೆ ಕೈಗೆತ್ತಿ ಕೊಂಡಿದ್ದಾರೆ.
In a shameful incident reported a Youth has flashed his private part to a teenage girl walking in the street at Kuthar, Mangalore. A case has been filed by the Victim to the Ullal police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm