ಬ್ರೇಕಿಂಗ್ ನ್ಯೂಸ್
12-04-21 05:32 pm Mangalore Correspondent ಕ್ರೈಂ
ಉಳ್ಳಾಲ, ಎ.12: ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ಮೊಬೈಲಲ್ಲಿ ಮಾತನಾಡುವ ಸೋಗಲ್ಲಿದ್ದ ಯುವಕನೋರ್ವ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದು ಬಳಿಕ ಸಾರ್ವಜನಿಕರು ಎಚ್ಚತ್ತುಗೊಂಡ ಕೂಡಲೇ ಪರಾರಿಯಾದ ಘಟನೆ ಕುತ್ತಾರಿನಲ್ಲಿ ನಡೆದಿದೆ.
ಕುತ್ತಾರಿನ ವಿಷ್ಣುಮೂರ್ತಿ ರಸ್ತೆಯ ಮೂಲಕ ಕುತ್ತಾರು ಜಂಕ್ಷನ್ ಕಡೆಗೆ ಕೆಲಸಕ್ಕೆಂದು ತೆರಳುತ್ತಿದ್ದ ಹಿಂದು ಯುವತಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಮಾಸ್ಕ್ ಮತ್ತು ಟೋಪಿ ಧರಿಸಿಕೊಂಡು ಮೊಬೈಲಲ್ಲಿ ಮಾತನಾಡುತ್ತಾ ತನ್ನ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿದ್ದಾನೆ ಎನ್ನಲಾಗಿದೆ. ಬೆದರಿದ ಯುವತಿ ಹತ್ತಿರದ ಟೈಲರ್ ಅಂಗಡಿಗೆ ನುಗ್ಗಿ ಸಹಾಯ ಯಾಚಿಸಿದ್ದಾಳೆ. ಕೂಡಲೇ ಅಲ್ಲಿ ನೆರೆದಿದ್ದ ಜನರು ಎಚ್ಚೆತ್ತಾಗ ಗುಪ್ತಾಂಗ ತೋರಿಸಿದ ಹರಾಮಿ ಯುವಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ.

ಗುಪ್ತಾಂಗ ತೋರಿಸಿದ ಹರಾಮಿಯ ಫೋಟೊವನ್ನು ರಸ್ತೆಯಲ್ಲಿ ಹೋಗುತ್ತಿದ್ದ ಕಾರು ಚಾಲಕರೊಬ್ಬರು ಸೆರೆ ಹಿಡಿದಿದ್ದಾರೆ. ಗುಪ್ತಾಂಗ ತೋರಿಸಿದ ವ್ಯಕ್ತಿ ಕುತ್ತಾರು ಸಮೀಪದ ಮದನಿನಗರದ ನಿವಾಸಿಯೆಂದು ಸ್ಥಳೀಯರು ತಿಳಿಸಿದ್ದಾರೆ. ಈತ ಈ ಹಿಂದೆಯೂ ಇದೇ ರಸ್ತೆಯಲ್ಲಿ ಮಹಿಳೆಯೋರ್ವರಿಗೆ ಇದೇ ರೀತಿ ಗುಪ್ತಾಂಗ ತೋರಿಸಿದ್ದನೆನ್ನಲಾಗಿದೆ. ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು ಪೊಲೀಸರು ತನಿಖೆ ಕೈಗೆತ್ತಿ ಕೊಂಡಿದ್ದಾರೆ.
In a shameful incident reported a Youth has flashed his private part to a teenage girl walking in the street at Kuthar, Mangalore. A case has been filed by the Victim to the Ullal police station.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm