ಬ್ರೇಕಿಂಗ್ ನ್ಯೂಸ್
13-04-21 12:25 pm Mangalore Correspondent ಕ್ರೈಂ
ಉಳ್ಳಾಲ, ಎ.13: ನಿನ್ನೆ ಬೆಳಗ್ಗೆ ಕುತ್ತಾರು ವಿಷ್ಣುಮೂರ್ತಿ ರಸ್ತೆಯಿಂದ ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಯೋರ್ವಳಿಗೆ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಯುವಕನನ್ನು ಉಳ್ಳಾಲ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಪಿಲಾರು ನಿವಾಸಿ ಮಹಮ್ಮದ್ ಹ್ಯಾರಿಸ್ (27) ಎಂಬಾತನೇ ಬಂಧಿತ ಆರೋಪಿ. ನಿನ್ನೆ ಬೆಳಗ್ಗೆ ವಿಷ್ಣುಮೂರ್ತಿ ದೈವಸ್ಥಾನ ರಸ್ತೆಯಿಂದ ಕುತ್ತಾರು ಜಂಕ್ಷನ್ ಕಡೆಗೆ ನಡೆದುಕೊಂಡು ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಗೆ ಹ್ಯಾರಿಸ್ ಮೊಬೈಲ್ ಮಾತನಾಡುವ ಸೋಗಲ್ಲಿ ತನ್ನ ಗುಪ್ತಾಂಗವನ್ನು ತೋರಿಸಿದ್ದ. ಹೆದರಿದ ಯುವತಿಯು ಹತ್ತಿರದ ಟೈಲರ್ ಶಾಪ್ ಒಂದಕ್ಕೆ ನುಗ್ಗಿ ಸಹಾಯ ಯಾಚಿಸಿದ್ದಳು.

ಈ ವೇಳೆ ಗಲಿಬಿಲಿಗೊಂಡ ಹ್ಯಾರಿಸ್ ಸ್ಥಳದಿಂದ ಕಾಲ್ಕಿತ್ತಿದ್ದು ಅಲ್ಲಿಂದ ತೆರಳುತ್ತಿದ್ದ ಕಾರು ಚಾಲಕನೋರ್ವ ಆರೋಪಿಯ ವೀಡಿಯೋವನ್ನು ತನ್ನ ಮೊಬೈಲಲ್ಲಿ ಚಿತ್ರೀಕರಿಸಿದ್ದ. ಈ ಬಗ್ಗೆ ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ದೂರು ನೀಡಿದ್ದರು.
ಕೆಂಪು ಟೀ ಶರ್ಟ್, ಮಾಸ್ಕ್ , ಟೊಪ್ಪಿ ಹಾಕಿದ್ದ ಆರೋಪಿಯ ವೀಡಿಯೋ ಪೊಲೀಸರಿಗೆ ಲಭಿಸಿದ್ದು ಕೆಲವೇ ಗಂಟೆಗಳಲ್ಲಿ ಆರೋಪಿಯ ಪತ್ತೆಹಚ್ಚಿ ಹೆಡೆಮುರಿ ಕಟ್ಟಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಎ.ಸಿ.ಪಿ ರಂಜಿತ್ ಬಂಡಾರು ಮಾರ್ಗದರ್ಶನದಲ್ಲಿಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಹ್ಯಾರಿಸ್ ನನ್ನು ಬಂಧಿಸಿದೆ.
Read: ಕುತ್ತಾರು ; ಯುವತಿಗೆ ಗುಪ್ತಾಂಗ ತೋರಿಸಿ ಯುವಕನ ವಿಕೃತಿ ! ಉಳ್ಳಾಲ ಠಾಣೆಗೆ ದೂರು
A man who showed his private part to a teenage girl walking on the street has been arrested by Ullal police.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm