ಬ್ರೇಕಿಂಗ್ ನ್ಯೂಸ್
13-04-21 12:25 pm Mangalore Correspondent ಕ್ರೈಂ
ಉಳ್ಳಾಲ, ಎ.13: ನಿನ್ನೆ ಬೆಳಗ್ಗೆ ಕುತ್ತಾರು ವಿಷ್ಣುಮೂರ್ತಿ ರಸ್ತೆಯಿಂದ ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಯೋರ್ವಳಿಗೆ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಯುವಕನನ್ನು ಉಳ್ಳಾಲ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಪಿಲಾರು ನಿವಾಸಿ ಮಹಮ್ಮದ್ ಹ್ಯಾರಿಸ್ (27) ಎಂಬಾತನೇ ಬಂಧಿತ ಆರೋಪಿ. ನಿನ್ನೆ ಬೆಳಗ್ಗೆ ವಿಷ್ಣುಮೂರ್ತಿ ದೈವಸ್ಥಾನ ರಸ್ತೆಯಿಂದ ಕುತ್ತಾರು ಜಂಕ್ಷನ್ ಕಡೆಗೆ ನಡೆದುಕೊಂಡು ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಗೆ ಹ್ಯಾರಿಸ್ ಮೊಬೈಲ್ ಮಾತನಾಡುವ ಸೋಗಲ್ಲಿ ತನ್ನ ಗುಪ್ತಾಂಗವನ್ನು ತೋರಿಸಿದ್ದ. ಹೆದರಿದ ಯುವತಿಯು ಹತ್ತಿರದ ಟೈಲರ್ ಶಾಪ್ ಒಂದಕ್ಕೆ ನುಗ್ಗಿ ಸಹಾಯ ಯಾಚಿಸಿದ್ದಳು.

ಈ ವೇಳೆ ಗಲಿಬಿಲಿಗೊಂಡ ಹ್ಯಾರಿಸ್ ಸ್ಥಳದಿಂದ ಕಾಲ್ಕಿತ್ತಿದ್ದು ಅಲ್ಲಿಂದ ತೆರಳುತ್ತಿದ್ದ ಕಾರು ಚಾಲಕನೋರ್ವ ಆರೋಪಿಯ ವೀಡಿಯೋವನ್ನು ತನ್ನ ಮೊಬೈಲಲ್ಲಿ ಚಿತ್ರೀಕರಿಸಿದ್ದ. ಈ ಬಗ್ಗೆ ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ದೂರು ನೀಡಿದ್ದರು.
ಕೆಂಪು ಟೀ ಶರ್ಟ್, ಮಾಸ್ಕ್ , ಟೊಪ್ಪಿ ಹಾಕಿದ್ದ ಆರೋಪಿಯ ವೀಡಿಯೋ ಪೊಲೀಸರಿಗೆ ಲಭಿಸಿದ್ದು ಕೆಲವೇ ಗಂಟೆಗಳಲ್ಲಿ ಆರೋಪಿಯ ಪತ್ತೆಹಚ್ಚಿ ಹೆಡೆಮುರಿ ಕಟ್ಟಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಎ.ಸಿ.ಪಿ ರಂಜಿತ್ ಬಂಡಾರು ಮಾರ್ಗದರ್ಶನದಲ್ಲಿಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಹ್ಯಾರಿಸ್ ನನ್ನು ಬಂಧಿಸಿದೆ.
Read: ಕುತ್ತಾರು ; ಯುವತಿಗೆ ಗುಪ್ತಾಂಗ ತೋರಿಸಿ ಯುವಕನ ವಿಕೃತಿ ! ಉಳ್ಳಾಲ ಠಾಣೆಗೆ ದೂರು
A man who showed his private part to a teenage girl walking on the street has been arrested by Ullal police.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am