ಬ್ರೇಕಿಂಗ್ ನ್ಯೂಸ್
13-04-21 12:25 pm Mangalore Correspondent ಕ್ರೈಂ
ಉಳ್ಳಾಲ, ಎ.13: ನಿನ್ನೆ ಬೆಳಗ್ಗೆ ಕುತ್ತಾರು ವಿಷ್ಣುಮೂರ್ತಿ ರಸ್ತೆಯಿಂದ ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಯೋರ್ವಳಿಗೆ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಯುವಕನನ್ನು ಉಳ್ಳಾಲ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಪಿಲಾರು ನಿವಾಸಿ ಮಹಮ್ಮದ್ ಹ್ಯಾರಿಸ್ (27) ಎಂಬಾತನೇ ಬಂಧಿತ ಆರೋಪಿ. ನಿನ್ನೆ ಬೆಳಗ್ಗೆ ವಿಷ್ಣುಮೂರ್ತಿ ದೈವಸ್ಥಾನ ರಸ್ತೆಯಿಂದ ಕುತ್ತಾರು ಜಂಕ್ಷನ್ ಕಡೆಗೆ ನಡೆದುಕೊಂಡು ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಗೆ ಹ್ಯಾರಿಸ್ ಮೊಬೈಲ್ ಮಾತನಾಡುವ ಸೋಗಲ್ಲಿ ತನ್ನ ಗುಪ್ತಾಂಗವನ್ನು ತೋರಿಸಿದ್ದ. ಹೆದರಿದ ಯುವತಿಯು ಹತ್ತಿರದ ಟೈಲರ್ ಶಾಪ್ ಒಂದಕ್ಕೆ ನುಗ್ಗಿ ಸಹಾಯ ಯಾಚಿಸಿದ್ದಳು.

ಈ ವೇಳೆ ಗಲಿಬಿಲಿಗೊಂಡ ಹ್ಯಾರಿಸ್ ಸ್ಥಳದಿಂದ ಕಾಲ್ಕಿತ್ತಿದ್ದು ಅಲ್ಲಿಂದ ತೆರಳುತ್ತಿದ್ದ ಕಾರು ಚಾಲಕನೋರ್ವ ಆರೋಪಿಯ ವೀಡಿಯೋವನ್ನು ತನ್ನ ಮೊಬೈಲಲ್ಲಿ ಚಿತ್ರೀಕರಿಸಿದ್ದ. ಈ ಬಗ್ಗೆ ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ದೂರು ನೀಡಿದ್ದರು.
ಕೆಂಪು ಟೀ ಶರ್ಟ್, ಮಾಸ್ಕ್ , ಟೊಪ್ಪಿ ಹಾಕಿದ್ದ ಆರೋಪಿಯ ವೀಡಿಯೋ ಪೊಲೀಸರಿಗೆ ಲಭಿಸಿದ್ದು ಕೆಲವೇ ಗಂಟೆಗಳಲ್ಲಿ ಆರೋಪಿಯ ಪತ್ತೆಹಚ್ಚಿ ಹೆಡೆಮುರಿ ಕಟ್ಟಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಎ.ಸಿ.ಪಿ ರಂಜಿತ್ ಬಂಡಾರು ಮಾರ್ಗದರ್ಶನದಲ್ಲಿಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಹ್ಯಾರಿಸ್ ನನ್ನು ಬಂಧಿಸಿದೆ.
Read: ಕುತ್ತಾರು ; ಯುವತಿಗೆ ಗುಪ್ತಾಂಗ ತೋರಿಸಿ ಯುವಕನ ವಿಕೃತಿ ! ಉಳ್ಳಾಲ ಠಾಣೆಗೆ ದೂರು
A man who showed his private part to a teenage girl walking on the street has been arrested by Ullal police.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am