ಬ್ರೇಕಿಂಗ್ ನ್ಯೂಸ್
13-04-21 12:25 pm Mangalore Correspondent ಕ್ರೈಂ
ಉಳ್ಳಾಲ, ಎ.13: ನಿನ್ನೆ ಬೆಳಗ್ಗೆ ಕುತ್ತಾರು ವಿಷ್ಣುಮೂರ್ತಿ ರಸ್ತೆಯಿಂದ ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಯೋರ್ವಳಿಗೆ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಯುವಕನನ್ನು ಉಳ್ಳಾಲ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಪಿಲಾರು ನಿವಾಸಿ ಮಹಮ್ಮದ್ ಹ್ಯಾರಿಸ್ (27) ಎಂಬಾತನೇ ಬಂಧಿತ ಆರೋಪಿ. ನಿನ್ನೆ ಬೆಳಗ್ಗೆ ವಿಷ್ಣುಮೂರ್ತಿ ದೈವಸ್ಥಾನ ರಸ್ತೆಯಿಂದ ಕುತ್ತಾರು ಜಂಕ್ಷನ್ ಕಡೆಗೆ ನಡೆದುಕೊಂಡು ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಗೆ ಹ್ಯಾರಿಸ್ ಮೊಬೈಲ್ ಮಾತನಾಡುವ ಸೋಗಲ್ಲಿ ತನ್ನ ಗುಪ್ತಾಂಗವನ್ನು ತೋರಿಸಿದ್ದ. ಹೆದರಿದ ಯುವತಿಯು ಹತ್ತಿರದ ಟೈಲರ್ ಶಾಪ್ ಒಂದಕ್ಕೆ ನುಗ್ಗಿ ಸಹಾಯ ಯಾಚಿಸಿದ್ದಳು.
ಈ ವೇಳೆ ಗಲಿಬಿಲಿಗೊಂಡ ಹ್ಯಾರಿಸ್ ಸ್ಥಳದಿಂದ ಕಾಲ್ಕಿತ್ತಿದ್ದು ಅಲ್ಲಿಂದ ತೆರಳುತ್ತಿದ್ದ ಕಾರು ಚಾಲಕನೋರ್ವ ಆರೋಪಿಯ ವೀಡಿಯೋವನ್ನು ತನ್ನ ಮೊಬೈಲಲ್ಲಿ ಚಿತ್ರೀಕರಿಸಿದ್ದ. ಈ ಬಗ್ಗೆ ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ದೂರು ನೀಡಿದ್ದರು.
ಕೆಂಪು ಟೀ ಶರ್ಟ್, ಮಾಸ್ಕ್ , ಟೊಪ್ಪಿ ಹಾಕಿದ್ದ ಆರೋಪಿಯ ವೀಡಿಯೋ ಪೊಲೀಸರಿಗೆ ಲಭಿಸಿದ್ದು ಕೆಲವೇ ಗಂಟೆಗಳಲ್ಲಿ ಆರೋಪಿಯ ಪತ್ತೆಹಚ್ಚಿ ಹೆಡೆಮುರಿ ಕಟ್ಟಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಎ.ಸಿ.ಪಿ ರಂಜಿತ್ ಬಂಡಾರು ಮಾರ್ಗದರ್ಶನದಲ್ಲಿಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಹ್ಯಾರಿಸ್ ನನ್ನು ಬಂಧಿಸಿದೆ.
Read: ಕುತ್ತಾರು ; ಯುವತಿಗೆ ಗುಪ್ತಾಂಗ ತೋರಿಸಿ ಯುವಕನ ವಿಕೃತಿ ! ಉಳ್ಳಾಲ ಠಾಣೆಗೆ ದೂರು
A man who showed his private part to a teenage girl walking on the street has been arrested by Ullal police.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm