ಬ್ರೇಕಿಂಗ್ ನ್ಯೂಸ್
13-04-21 12:25 pm Mangalore Correspondent ಕ್ರೈಂ
ಉಳ್ಳಾಲ, ಎ.13: ನಿನ್ನೆ ಬೆಳಗ್ಗೆ ಕುತ್ತಾರು ವಿಷ್ಣುಮೂರ್ತಿ ರಸ್ತೆಯಿಂದ ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಯೋರ್ವಳಿಗೆ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಯುವಕನನ್ನು ಉಳ್ಳಾಲ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಪಿಲಾರು ನಿವಾಸಿ ಮಹಮ್ಮದ್ ಹ್ಯಾರಿಸ್ (27) ಎಂಬಾತನೇ ಬಂಧಿತ ಆರೋಪಿ. ನಿನ್ನೆ ಬೆಳಗ್ಗೆ ವಿಷ್ಣುಮೂರ್ತಿ ದೈವಸ್ಥಾನ ರಸ್ತೆಯಿಂದ ಕುತ್ತಾರು ಜಂಕ್ಷನ್ ಕಡೆಗೆ ನಡೆದುಕೊಂಡು ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಗೆ ಹ್ಯಾರಿಸ್ ಮೊಬೈಲ್ ಮಾತನಾಡುವ ಸೋಗಲ್ಲಿ ತನ್ನ ಗುಪ್ತಾಂಗವನ್ನು ತೋರಿಸಿದ್ದ. ಹೆದರಿದ ಯುವತಿಯು ಹತ್ತಿರದ ಟೈಲರ್ ಶಾಪ್ ಒಂದಕ್ಕೆ ನುಗ್ಗಿ ಸಹಾಯ ಯಾಚಿಸಿದ್ದಳು.

ಈ ವೇಳೆ ಗಲಿಬಿಲಿಗೊಂಡ ಹ್ಯಾರಿಸ್ ಸ್ಥಳದಿಂದ ಕಾಲ್ಕಿತ್ತಿದ್ದು ಅಲ್ಲಿಂದ ತೆರಳುತ್ತಿದ್ದ ಕಾರು ಚಾಲಕನೋರ್ವ ಆರೋಪಿಯ ವೀಡಿಯೋವನ್ನು ತನ್ನ ಮೊಬೈಲಲ್ಲಿ ಚಿತ್ರೀಕರಿಸಿದ್ದ. ಈ ಬಗ್ಗೆ ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ದೂರು ನೀಡಿದ್ದರು.
ಕೆಂಪು ಟೀ ಶರ್ಟ್, ಮಾಸ್ಕ್ , ಟೊಪ್ಪಿ ಹಾಕಿದ್ದ ಆರೋಪಿಯ ವೀಡಿಯೋ ಪೊಲೀಸರಿಗೆ ಲಭಿಸಿದ್ದು ಕೆಲವೇ ಗಂಟೆಗಳಲ್ಲಿ ಆರೋಪಿಯ ಪತ್ತೆಹಚ್ಚಿ ಹೆಡೆಮುರಿ ಕಟ್ಟಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಎ.ಸಿ.ಪಿ ರಂಜಿತ್ ಬಂಡಾರು ಮಾರ್ಗದರ್ಶನದಲ್ಲಿಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಹ್ಯಾರಿಸ್ ನನ್ನು ಬಂಧಿಸಿದೆ.
Read: ಕುತ್ತಾರು ; ಯುವತಿಗೆ ಗುಪ್ತಾಂಗ ತೋರಿಸಿ ಯುವಕನ ವಿಕೃತಿ ! ಉಳ್ಳಾಲ ಠಾಣೆಗೆ ದೂರು
A man who showed his private part to a teenage girl walking on the street has been arrested by Ullal police.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm