ಬ್ರೇಕಿಂಗ್ ನ್ಯೂಸ್
13-04-21 12:25 pm Mangalore Correspondent ಕ್ರೈಂ
ಉಳ್ಳಾಲ, ಎ.13: ನಿನ್ನೆ ಬೆಳಗ್ಗೆ ಕುತ್ತಾರು ವಿಷ್ಣುಮೂರ್ತಿ ರಸ್ತೆಯಿಂದ ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಯೋರ್ವಳಿಗೆ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಯುವಕನನ್ನು ಉಳ್ಳಾಲ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಪಿಲಾರು ನಿವಾಸಿ ಮಹಮ್ಮದ್ ಹ್ಯಾರಿಸ್ (27) ಎಂಬಾತನೇ ಬಂಧಿತ ಆರೋಪಿ. ನಿನ್ನೆ ಬೆಳಗ್ಗೆ ವಿಷ್ಣುಮೂರ್ತಿ ದೈವಸ್ಥಾನ ರಸ್ತೆಯಿಂದ ಕುತ್ತಾರು ಜಂಕ್ಷನ್ ಕಡೆಗೆ ನಡೆದುಕೊಂಡು ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಗೆ ಹ್ಯಾರಿಸ್ ಮೊಬೈಲ್ ಮಾತನಾಡುವ ಸೋಗಲ್ಲಿ ತನ್ನ ಗುಪ್ತಾಂಗವನ್ನು ತೋರಿಸಿದ್ದ. ಹೆದರಿದ ಯುವತಿಯು ಹತ್ತಿರದ ಟೈಲರ್ ಶಾಪ್ ಒಂದಕ್ಕೆ ನುಗ್ಗಿ ಸಹಾಯ ಯಾಚಿಸಿದ್ದಳು.
ಈ ವೇಳೆ ಗಲಿಬಿಲಿಗೊಂಡ ಹ್ಯಾರಿಸ್ ಸ್ಥಳದಿಂದ ಕಾಲ್ಕಿತ್ತಿದ್ದು ಅಲ್ಲಿಂದ ತೆರಳುತ್ತಿದ್ದ ಕಾರು ಚಾಲಕನೋರ್ವ ಆರೋಪಿಯ ವೀಡಿಯೋವನ್ನು ತನ್ನ ಮೊಬೈಲಲ್ಲಿ ಚಿತ್ರೀಕರಿಸಿದ್ದ. ಈ ಬಗ್ಗೆ ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ದೂರು ನೀಡಿದ್ದರು.
ಕೆಂಪು ಟೀ ಶರ್ಟ್, ಮಾಸ್ಕ್ , ಟೊಪ್ಪಿ ಹಾಕಿದ್ದ ಆರೋಪಿಯ ವೀಡಿಯೋ ಪೊಲೀಸರಿಗೆ ಲಭಿಸಿದ್ದು ಕೆಲವೇ ಗಂಟೆಗಳಲ್ಲಿ ಆರೋಪಿಯ ಪತ್ತೆಹಚ್ಚಿ ಹೆಡೆಮುರಿ ಕಟ್ಟಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಎ.ಸಿ.ಪಿ ರಂಜಿತ್ ಬಂಡಾರು ಮಾರ್ಗದರ್ಶನದಲ್ಲಿಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಹ್ಯಾರಿಸ್ ನನ್ನು ಬಂಧಿಸಿದೆ.
Read: ಕುತ್ತಾರು ; ಯುವತಿಗೆ ಗುಪ್ತಾಂಗ ತೋರಿಸಿ ಯುವಕನ ವಿಕೃತಿ ! ಉಳ್ಳಾಲ ಠಾಣೆಗೆ ದೂರು
A man who showed his private part to a teenage girl walking on the street has been arrested by Ullal police.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm