ಬ್ರೇಕಿಂಗ್ ನ್ಯೂಸ್
14-04-21 11:28 am Mangalore Correspondent ಕ್ರೈಂ
ವಿಟ್ಲ , ಎ.14 : ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಟೆಂಪೋವನ್ನು ತಡೆದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ನಡೆದಿದೆ.
ವಿಟ್ಲ ಸಮೀಪದ ಕಾಶಿಮಠದಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ, ಅಕ್ರಮ ಗೋವು ಸಾಗಾಟವನ್ನು ತಡೆದಿದ್ದಾರೆ.
ಕೇರಳ ಪರವಾನಿಗೆ ಹೊಂದಿದ್ದ ಮಾಣಿ ಮುಳಿಬೈಲು ನಿವಾಸಿ ಅಕ್ರಮ ಗೋಸಾಗಾಟ ಮಾಡುತ್ತಿದ್ದ. ಮಾಹಿತಿ ಪಡೆದ ಕಾರ್ಯಕರ್ತರು, ವಾಹನವನ್ನು ಅಡ್ಡಗಟ್ಟಿ ಗೋವುಗಳನ್ನು ರಕ್ಷಿಸಿದ್ದಾರೆ. ಗೋಸಾಗಾಟದ ಬಗ್ಗೆ ಸಂಶಯ ಬರದಂತೆ ಗೋವಿನ ಜೊತೆಗೆ ಕರುವನ್ನು ಸಾಗಿಸುತ್ತಿದ್ದ ಎನ್ನಲಾಗಿದೆ.
Activitis of Hindu Jagarna Vedike stopped a mini temp van that was engaged in illegal cow trafficking at Vitla in Bantwal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm