ಬ್ರೇಕಿಂಗ್ ನ್ಯೂಸ್
14-04-21 03:15 pm Bangalore Correspondent ಕ್ರೈಂ
ಬೆಂಗಳೂರು,ಏ. 14: ಕೋರಮಂಗಲ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಗಾಂಜಾ ಮಾರಾಟ ಜಾಲ ಭೇದಿಸಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಈಚರ್ ವಾಹನದಲ್ಲಿ ಗಾಂಜಾ ಸಾಗಿಸುತ್ತಿರುವುದಾಗಿ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದ ಪೊಲೀಸರು, ಕೋರಮಂಗಲ ಒಂದನೇ ಬ್ಲಾಕ್ ಬಳ್ಳಾರಿ ಕಾಲೋನಿಯಲ್ಲಿ ಗಾಂಜಾ ಮಾರಾಟ ಮಾಡಲು ತಯಾರಿ ನಡೆಸುತ್ತಿದ್ದಾಗ ದಿಢೀರ್ ದಾಳಿ ನಡೆಸಿದ್ದಾರೆ.
ಚಡ್ಡಾ ಕೃಷ್ಣನ್ (22) ಮೂರ್ತಿ(40) ಬಂಧಿತರಾಗಿದ್ದು, ಆರೋಪಿಗಳಿಂದ 84.6 ಲಕ್ಷ ಮೌಲ್ಯದ 141 ಕೆ.ಜಿ ಗಾಂಜಾ, ಈಚರ್ ವಾಹನ, 1 ಲಾಂಗ್, 4 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ.
ಹೊರ ರಾಜ್ಯದಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ತಂದು ಬೆಂಗಳೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಮತ್ತು ಆರೋಪಿಗಳ ಹಿಂದೆ ದೊಡ್ಡ ಜಾಲ ಇರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ವಿಶೇಷ ತಂಡವನ್ನು ರಚನೆ ಮಾಡಿರುವ ವಿಭಾಗದ ಡಿಸಿಪಿ, ಎನ್ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a big operation by Bangalore Police Department 84 lakhs worth Ganja has been seized and two have been arrested.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm