ಬ್ರೇಕಿಂಗ್ ನ್ಯೂಸ್
14-04-21 03:15 pm Bangalore Correspondent ಕ್ರೈಂ
ಬೆಂಗಳೂರು,ಏ. 14: ಕೋರಮಂಗಲ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಗಾಂಜಾ ಮಾರಾಟ ಜಾಲ ಭೇದಿಸಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಈಚರ್ ವಾಹನದಲ್ಲಿ ಗಾಂಜಾ ಸಾಗಿಸುತ್ತಿರುವುದಾಗಿ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದ ಪೊಲೀಸರು, ಕೋರಮಂಗಲ ಒಂದನೇ ಬ್ಲಾಕ್ ಬಳ್ಳಾರಿ ಕಾಲೋನಿಯಲ್ಲಿ ಗಾಂಜಾ ಮಾರಾಟ ಮಾಡಲು ತಯಾರಿ ನಡೆಸುತ್ತಿದ್ದಾಗ ದಿಢೀರ್ ದಾಳಿ ನಡೆಸಿದ್ದಾರೆ.
ಚಡ್ಡಾ ಕೃಷ್ಣನ್ (22) ಮೂರ್ತಿ(40) ಬಂಧಿತರಾಗಿದ್ದು, ಆರೋಪಿಗಳಿಂದ 84.6 ಲಕ್ಷ ಮೌಲ್ಯದ 141 ಕೆ.ಜಿ ಗಾಂಜಾ, ಈಚರ್ ವಾಹನ, 1 ಲಾಂಗ್, 4 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ.
ಹೊರ ರಾಜ್ಯದಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ತಂದು ಬೆಂಗಳೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಮತ್ತು ಆರೋಪಿಗಳ ಹಿಂದೆ ದೊಡ್ಡ ಜಾಲ ಇರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ವಿಶೇಷ ತಂಡವನ್ನು ರಚನೆ ಮಾಡಿರುವ ವಿಭಾಗದ ಡಿಸಿಪಿ, ಎನ್ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a big operation by Bangalore Police Department 84 lakhs worth Ganja has been seized and two have been arrested.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm