ಬ್ರೇಕಿಂಗ್ ನ್ಯೂಸ್
15-04-21 02:53 pm Headline Karnataka News Network ಕ್ರೈಂ
Photo credits : Representative Image
ಅಹ್ಮದಾಬಾದ್, ಏ.15 : ಮೀನುಗಾರಿಕಾ ಬೋಟ್ ಒಂದರಲ್ಲಿ 30 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಎಂಟು ಜನ ಪಾಕಿಸ್ತಾನ ಮೂಲದ ಪ್ರಜೆಗಳನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ.
ಕರಾವಳಿ ಭದ್ರತಾ ಪಡೆ ಹಾಗೂ ಗುಜರಾತಿನ ಉಗ್ರ ನಿಗ್ರಹ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದು ಕಛ್ ಪ್ರಾಂತ್ಯದ ಕರಾವಳಿಯಲ್ಲಿ ಬೋಟ್ನಲ್ಲಿ ಹೆರಾಯಿನ್ ಸಾಗಿಸುತ್ತಿದ್ದ ವೇಳೆ ಪತ್ತೆ ಮಾಡಿದೆ. ಬೋಟ್ ಅನ್ನು ಸಂಶಯದಿಂದ ತಪಾಸಣೆಗೆ ಒಳಪಡಿಸಿದಾಗ ಪಾಕಿಸ್ತಾನಿ ಪ್ರಜೆಗಳು ಸಿಕ್ಕಿಬಿದ್ದಿದ್ದು ಹೆರಾಯಿನ್ ಸಾಗಿಸುತ್ತಿದ್ದುದು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೋಟ್ನಲ್ಲಿ 150 ಕೋಟಿ ರೂ. ಮೌಲ್ಯದ 30 ಕೆಜಿ ಹೆರಾಯಿನ್ ಜೊತೆಗೆ ಪಾಕಿಸ್ತಾನಿಯರು ಭಾರತದ ಜಲ ಗಡಿಯನ್ನು ದಾಟುತ್ತಿದ್ದರು. ಇದನ್ನು ಗಮನಿಸಿದ ಕರಾವಳಿ ಭದ್ರತಾ ಪಡೆ, ಗುಜರಾತಿನ ಉಗ್ರ ನಿಗ್ರಹ ದಳಕ್ಕೆ ಮಾಹಿತಿ ನೀಡಿದ್ದು ಜಂಟಿ ಕಾರ್ಯಾಚರಣೆ ನಡೆಸಿ ಎಂಟು ಜನರನ್ನು ಬಂಧಿಸಿದ್ದಾರೆ.
A fishing boat, carrying eight Pakistani nationals and 30 kg heroin, near Jakhau coast of Kutch district on Thursday, was apprehended by the Indian Coast Guard (ICG) along with the Gujarat Anti-Terrorist Squad (ATS), an official statement said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm