ಬ್ರೇಕಿಂಗ್ ನ್ಯೂಸ್
15-04-21 02:53 pm Headline Karnataka News Network ಕ್ರೈಂ
Photo credits : Representative Image
ಅಹ್ಮದಾಬಾದ್, ಏ.15 : ಮೀನುಗಾರಿಕಾ ಬೋಟ್ ಒಂದರಲ್ಲಿ 30 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಎಂಟು ಜನ ಪಾಕಿಸ್ತಾನ ಮೂಲದ ಪ್ರಜೆಗಳನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ.
ಕರಾವಳಿ ಭದ್ರತಾ ಪಡೆ ಹಾಗೂ ಗುಜರಾತಿನ ಉಗ್ರ ನಿಗ್ರಹ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದು ಕಛ್ ಪ್ರಾಂತ್ಯದ ಕರಾವಳಿಯಲ್ಲಿ ಬೋಟ್ನಲ್ಲಿ ಹೆರಾಯಿನ್ ಸಾಗಿಸುತ್ತಿದ್ದ ವೇಳೆ ಪತ್ತೆ ಮಾಡಿದೆ. ಬೋಟ್ ಅನ್ನು ಸಂಶಯದಿಂದ ತಪಾಸಣೆಗೆ ಒಳಪಡಿಸಿದಾಗ ಪಾಕಿಸ್ತಾನಿ ಪ್ರಜೆಗಳು ಸಿಕ್ಕಿಬಿದ್ದಿದ್ದು ಹೆರಾಯಿನ್ ಸಾಗಿಸುತ್ತಿದ್ದುದು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬೋಟ್ನಲ್ಲಿ 150 ಕೋಟಿ ರೂ. ಮೌಲ್ಯದ 30 ಕೆಜಿ ಹೆರಾಯಿನ್ ಜೊತೆಗೆ ಪಾಕಿಸ್ತಾನಿಯರು ಭಾರತದ ಜಲ ಗಡಿಯನ್ನು ದಾಟುತ್ತಿದ್ದರು. ಇದನ್ನು ಗಮನಿಸಿದ ಕರಾವಳಿ ಭದ್ರತಾ ಪಡೆ, ಗುಜರಾತಿನ ಉಗ್ರ ನಿಗ್ರಹ ದಳಕ್ಕೆ ಮಾಹಿತಿ ನೀಡಿದ್ದು ಜಂಟಿ ಕಾರ್ಯಾಚರಣೆ ನಡೆಸಿ ಎಂಟು ಜನರನ್ನು ಬಂಧಿಸಿದ್ದಾರೆ.
A fishing boat, carrying eight Pakistani nationals and 30 kg heroin, near Jakhau coast of Kutch district on Thursday, was apprehended by the Indian Coast Guard (ICG) along with the Gujarat Anti-Terrorist Squad (ATS), an official statement said.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm