ಬ್ರೇಕಿಂಗ್ ನ್ಯೂಸ್
15-04-21 02:53 pm Headline Karnataka News Network ಕ್ರೈಂ
Photo credits : Representative Image
ಅಹ್ಮದಾಬಾದ್, ಏ.15 : ಮೀನುಗಾರಿಕಾ ಬೋಟ್ ಒಂದರಲ್ಲಿ 30 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಎಂಟು ಜನ ಪಾಕಿಸ್ತಾನ ಮೂಲದ ಪ್ರಜೆಗಳನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ.
ಕರಾವಳಿ ಭದ್ರತಾ ಪಡೆ ಹಾಗೂ ಗುಜರಾತಿನ ಉಗ್ರ ನಿಗ್ರಹ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದು ಕಛ್ ಪ್ರಾಂತ್ಯದ ಕರಾವಳಿಯಲ್ಲಿ ಬೋಟ್ನಲ್ಲಿ ಹೆರಾಯಿನ್ ಸಾಗಿಸುತ್ತಿದ್ದ ವೇಳೆ ಪತ್ತೆ ಮಾಡಿದೆ. ಬೋಟ್ ಅನ್ನು ಸಂಶಯದಿಂದ ತಪಾಸಣೆಗೆ ಒಳಪಡಿಸಿದಾಗ ಪಾಕಿಸ್ತಾನಿ ಪ್ರಜೆಗಳು ಸಿಕ್ಕಿಬಿದ್ದಿದ್ದು ಹೆರಾಯಿನ್ ಸಾಗಿಸುತ್ತಿದ್ದುದು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೋಟ್ನಲ್ಲಿ 150 ಕೋಟಿ ರೂ. ಮೌಲ್ಯದ 30 ಕೆಜಿ ಹೆರಾಯಿನ್ ಜೊತೆಗೆ ಪಾಕಿಸ್ತಾನಿಯರು ಭಾರತದ ಜಲ ಗಡಿಯನ್ನು ದಾಟುತ್ತಿದ್ದರು. ಇದನ್ನು ಗಮನಿಸಿದ ಕರಾವಳಿ ಭದ್ರತಾ ಪಡೆ, ಗುಜರಾತಿನ ಉಗ್ರ ನಿಗ್ರಹ ದಳಕ್ಕೆ ಮಾಹಿತಿ ನೀಡಿದ್ದು ಜಂಟಿ ಕಾರ್ಯಾಚರಣೆ ನಡೆಸಿ ಎಂಟು ಜನರನ್ನು ಬಂಧಿಸಿದ್ದಾರೆ.
A fishing boat, carrying eight Pakistani nationals and 30 kg heroin, near Jakhau coast of Kutch district on Thursday, was apprehended by the Indian Coast Guard (ICG) along with the Gujarat Anti-Terrorist Squad (ATS), an official statement said.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm