ಬ್ರೇಕಿಂಗ್ ನ್ಯೂಸ್
15-04-21 02:53 pm Headline Karnataka News Network ಕ್ರೈಂ
Photo credits : Representative Image
ಅಹ್ಮದಾಬಾದ್, ಏ.15 : ಮೀನುಗಾರಿಕಾ ಬೋಟ್ ಒಂದರಲ್ಲಿ 30 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಎಂಟು ಜನ ಪಾಕಿಸ್ತಾನ ಮೂಲದ ಪ್ರಜೆಗಳನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ.
ಕರಾವಳಿ ಭದ್ರತಾ ಪಡೆ ಹಾಗೂ ಗುಜರಾತಿನ ಉಗ್ರ ನಿಗ್ರಹ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದು ಕಛ್ ಪ್ರಾಂತ್ಯದ ಕರಾವಳಿಯಲ್ಲಿ ಬೋಟ್ನಲ್ಲಿ ಹೆರಾಯಿನ್ ಸಾಗಿಸುತ್ತಿದ್ದ ವೇಳೆ ಪತ್ತೆ ಮಾಡಿದೆ. ಬೋಟ್ ಅನ್ನು ಸಂಶಯದಿಂದ ತಪಾಸಣೆಗೆ ಒಳಪಡಿಸಿದಾಗ ಪಾಕಿಸ್ತಾನಿ ಪ್ರಜೆಗಳು ಸಿಕ್ಕಿಬಿದ್ದಿದ್ದು ಹೆರಾಯಿನ್ ಸಾಗಿಸುತ್ತಿದ್ದುದು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೋಟ್ನಲ್ಲಿ 150 ಕೋಟಿ ರೂ. ಮೌಲ್ಯದ 30 ಕೆಜಿ ಹೆರಾಯಿನ್ ಜೊತೆಗೆ ಪಾಕಿಸ್ತಾನಿಯರು ಭಾರತದ ಜಲ ಗಡಿಯನ್ನು ದಾಟುತ್ತಿದ್ದರು. ಇದನ್ನು ಗಮನಿಸಿದ ಕರಾವಳಿ ಭದ್ರತಾ ಪಡೆ, ಗುಜರಾತಿನ ಉಗ್ರ ನಿಗ್ರಹ ದಳಕ್ಕೆ ಮಾಹಿತಿ ನೀಡಿದ್ದು ಜಂಟಿ ಕಾರ್ಯಾಚರಣೆ ನಡೆಸಿ ಎಂಟು ಜನರನ್ನು ಬಂಧಿಸಿದ್ದಾರೆ.
A fishing boat, carrying eight Pakistani nationals and 30 kg heroin, near Jakhau coast of Kutch district on Thursday, was apprehended by the Indian Coast Guard (ICG) along with the Gujarat Anti-Terrorist Squad (ATS), an official statement said.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am