ಬ್ರೇಕಿಂಗ್ ನ್ಯೂಸ್
15-04-21 03:27 pm Headline Karnataka News Network ಕ್ರೈಂ
ವಿಶಾಖಪಟ್ಟಣಂ, ಏ.15 : ಮಗಳ ಮೇಲಿನ ಅತ್ಯಾಚಾರಗೈದ ಸಿಟ್ಟಿನಲ್ಲಿ ಆರೋಪಿಯ ಇಡೀ ಕುಟುಂಬವನ್ನೇ ಕೊಚ್ಚಿ ಹಾಕಿದ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪೆಂಡುರ್ತಿ ಮಂಡಲ್ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಅಪ್ಪಲರಾಜು ಎಂದು ಗುರುತಿಸಲಾಗಿದೆ. ಅಪ್ಪಲರಾಜು ಮಗಳನ್ನು ಇತ್ತೀಚೆಗೆ ಆಸ್ತಿ ದ್ವೇಷದಲ್ಲಿ ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದ. ಇದೇ ಸೇಡಿನಲ್ಲಿ ಅಪ್ಪಲರಾಜು, ಆರೋಪಿಯ ಕುಟುಂಬದ ಆರು ಮಂದಿಯನ್ನು ರಾತ್ರೋರಾತ್ರಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಆದರೆ ಅತ್ಯಾಚಾರ ಆರೋಪಿ ನಾಪತ್ತೆಯಾಗಿದ್ದ. ಅಪ್ಪಲರಾಜು ಕುಟುಂಬಕ್ಕೂ ಆರೋಪಿಯ ಕುಟುಂಬಕ್ಕೂ ಆಸ್ತಿ ವಿಷಯದಲ್ಲಿ ಜಗಳ ನಡೆದಿದ್ದು ಅದೇ ಹಿನ್ನೆಲೆಯಲ್ಲಿ ಮುಯ್ಯಿಗೆ ಮುಯ್ಯಿ ಎನ್ನುವಂತೆ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದೆ.
ಬುಧವಾರ ಮಧ್ಯರಾತ್ರಿ ಈ ಎರಡೂ ಕುಟುಂಬದ ನಡುವೆ ಜಗಳ ನಡೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಆನಂತರ ಕೊಲೆ ಮಾಡಲಾಗಿದೆ. ಗುರುವಾರ ಬೆಳಗ್ಗೆ ಸಂಗತಿ ಬೆಳಕಿಗೆ ಬಂದಿದೆ. ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ವೈಎಸ್ಆರ್ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ವಿಜಯಸಾಯಿ ರೆಡ್ಡಿ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದ್ದು ಬರ್ಬರ ಹತ್ಯೆ ಘಟನೆಯನ್ನು ಖಂಡಿಸಿದ್ದಾರೆ.
In a horrific incident that took place in Juttada of Pendurthi Mandal in the Visakhapatnam district, six members of the same family were brutally murdered. The accused was identified as Appalaraju and it seems that he killed six people over the past disputes. Upon receiving the information, police rushed to the scene.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm