ಬ್ರೇಕಿಂಗ್ ನ್ಯೂಸ್
15-04-21 03:27 pm Headline Karnataka News Network ಕ್ರೈಂ
ವಿಶಾಖಪಟ್ಟಣಂ, ಏ.15 : ಮಗಳ ಮೇಲಿನ ಅತ್ಯಾಚಾರಗೈದ ಸಿಟ್ಟಿನಲ್ಲಿ ಆರೋಪಿಯ ಇಡೀ ಕುಟುಂಬವನ್ನೇ ಕೊಚ್ಚಿ ಹಾಕಿದ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪೆಂಡುರ್ತಿ ಮಂಡಲ್ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಅಪ್ಪಲರಾಜು ಎಂದು ಗುರುತಿಸಲಾಗಿದೆ. ಅಪ್ಪಲರಾಜು ಮಗಳನ್ನು ಇತ್ತೀಚೆಗೆ ಆಸ್ತಿ ದ್ವೇಷದಲ್ಲಿ ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದ. ಇದೇ ಸೇಡಿನಲ್ಲಿ ಅಪ್ಪಲರಾಜು, ಆರೋಪಿಯ ಕುಟುಂಬದ ಆರು ಮಂದಿಯನ್ನು ರಾತ್ರೋರಾತ್ರಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಆದರೆ ಅತ್ಯಾಚಾರ ಆರೋಪಿ ನಾಪತ್ತೆಯಾಗಿದ್ದ. ಅಪ್ಪಲರಾಜು ಕುಟುಂಬಕ್ಕೂ ಆರೋಪಿಯ ಕುಟುಂಬಕ್ಕೂ ಆಸ್ತಿ ವಿಷಯದಲ್ಲಿ ಜಗಳ ನಡೆದಿದ್ದು ಅದೇ ಹಿನ್ನೆಲೆಯಲ್ಲಿ ಮುಯ್ಯಿಗೆ ಮುಯ್ಯಿ ಎನ್ನುವಂತೆ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದೆ.

ಬುಧವಾರ ಮಧ್ಯರಾತ್ರಿ ಈ ಎರಡೂ ಕುಟುಂಬದ ನಡುವೆ ಜಗಳ ನಡೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಆನಂತರ ಕೊಲೆ ಮಾಡಲಾಗಿದೆ. ಗುರುವಾರ ಬೆಳಗ್ಗೆ ಸಂಗತಿ ಬೆಳಕಿಗೆ ಬಂದಿದೆ. ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ವೈಎಸ್ಆರ್ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ವಿಜಯಸಾಯಿ ರೆಡ್ಡಿ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದ್ದು ಬರ್ಬರ ಹತ್ಯೆ ಘಟನೆಯನ್ನು ಖಂಡಿಸಿದ್ದಾರೆ.
In a horrific incident that took place in Juttada of Pendurthi Mandal in the Visakhapatnam district, six members of the same family were brutally murdered. The accused was identified as Appalaraju and it seems that he killed six people over the past disputes. Upon receiving the information, police rushed to the scene.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm