ಬ್ರೇಕಿಂಗ್ ನ್ಯೂಸ್
15-04-21 03:27 pm Headline Karnataka News Network ಕ್ರೈಂ
ವಿಶಾಖಪಟ್ಟಣಂ, ಏ.15 : ಮಗಳ ಮೇಲಿನ ಅತ್ಯಾಚಾರಗೈದ ಸಿಟ್ಟಿನಲ್ಲಿ ಆರೋಪಿಯ ಇಡೀ ಕುಟುಂಬವನ್ನೇ ಕೊಚ್ಚಿ ಹಾಕಿದ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪೆಂಡುರ್ತಿ ಮಂಡಲ್ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಅಪ್ಪಲರಾಜು ಎಂದು ಗುರುತಿಸಲಾಗಿದೆ. ಅಪ್ಪಲರಾಜು ಮಗಳನ್ನು ಇತ್ತೀಚೆಗೆ ಆಸ್ತಿ ದ್ವೇಷದಲ್ಲಿ ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದ. ಇದೇ ಸೇಡಿನಲ್ಲಿ ಅಪ್ಪಲರಾಜು, ಆರೋಪಿಯ ಕುಟುಂಬದ ಆರು ಮಂದಿಯನ್ನು ರಾತ್ರೋರಾತ್ರಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಆದರೆ ಅತ್ಯಾಚಾರ ಆರೋಪಿ ನಾಪತ್ತೆಯಾಗಿದ್ದ. ಅಪ್ಪಲರಾಜು ಕುಟುಂಬಕ್ಕೂ ಆರೋಪಿಯ ಕುಟುಂಬಕ್ಕೂ ಆಸ್ತಿ ವಿಷಯದಲ್ಲಿ ಜಗಳ ನಡೆದಿದ್ದು ಅದೇ ಹಿನ್ನೆಲೆಯಲ್ಲಿ ಮುಯ್ಯಿಗೆ ಮುಯ್ಯಿ ಎನ್ನುವಂತೆ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದೆ.
ಬುಧವಾರ ಮಧ್ಯರಾತ್ರಿ ಈ ಎರಡೂ ಕುಟುಂಬದ ನಡುವೆ ಜಗಳ ನಡೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಆನಂತರ ಕೊಲೆ ಮಾಡಲಾಗಿದೆ. ಗುರುವಾರ ಬೆಳಗ್ಗೆ ಸಂಗತಿ ಬೆಳಕಿಗೆ ಬಂದಿದೆ. ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ವೈಎಸ್ಆರ್ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ವಿಜಯಸಾಯಿ ರೆಡ್ಡಿ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದ್ದು ಬರ್ಬರ ಹತ್ಯೆ ಘಟನೆಯನ್ನು ಖಂಡಿಸಿದ್ದಾರೆ.
In a horrific incident that took place in Juttada of Pendurthi Mandal in the Visakhapatnam district, six members of the same family were brutally murdered. The accused was identified as Appalaraju and it seems that he killed six people over the past disputes. Upon receiving the information, police rushed to the scene.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm