ಬ್ರೇಕಿಂಗ್ ನ್ಯೂಸ್
15-04-21 03:30 pm Headline Karnataka News Network ಕ್ರೈಂ
ಮಧ್ಯಪ್ರದೇಶ, ಏ.15 : ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ರೋಗಿಯ ಆಮ್ಲಜನಕ ಸಂಪರ್ಕವನ್ನು ವಾರ್ಡ್ ಬಾಯ್ ಕಡಿತಗೊಳಿಸಿದ್ದು, ಪರಿಣಾಮ ಸೋಂಕಿತ ಮೃತಪಟ್ಟಿದ್ದಾನೆ.
ಮಧ್ಯಪ್ರದೇಶದ ಶಿವಪುರಿ ಜಿಲ್ಲಾಸ್ಪತ್ರೆಯಲ್ಲಿ ಇಂತಹದೊಂದು ಘಟನೆ ನಡೆದಿದೆ. ವಾರ್ಡ್ ಬಾಯ್ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರೋಗಿಗೆ ಉಸಿರಾಡಲು ಸಂಪರ್ಕಿಸಿದ್ದ ಆಮ್ಲಜನಕ ಪೂರೈಸುವ ಯಂತ್ರವನ್ನು ವಾರ್ಡ್ ಬಾಯ್ ತೆಗೆದುಕೊಂಡು ಹೋಗುವ ದೃಶ್ಯವನ್ನು ಸಿಸಿಟಿವಿ ವಿಡಿಯೋದಲ್ಲಿ ಕಾಣಬಹುದಾಗಿದೆ.
ರೋಗಿಯು ಸಕ್ಕರೆ ಕಾಯಿಲೆಯಿಂದ ಕೂಡ ಬಳಲುತ್ತಿದ್ದು, ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗಿದೆ. ತಕ್ಷಣವೇ ಉಸಿರಾಟದ ಸಮಸ್ಯೆ ಎದುರಾಗಿದ್ದು, ಕೆಲವೇ ನಿಮಿಷಗಳಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಹಾಗೂ ಮೃತನ ಕುಟುಂಬಸ್ಥರ ಆರೋಪದ ಮೇರೆಗೆ ತನಿಖೆ ನಡೆಸುತ್ತಿರುವುದಾಗಿ ಮುಖ್ಯ ವೈದ್ಯಕೀಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
Family members of a Covid-19 patient in Madhya Pradesh are alleging that negligence on the part of a state-run hospital led to his death. The case has come to light from the Shivpuri district hospital in MP.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm