ಬ್ರೇಕಿಂಗ್ ನ್ಯೂಸ್
15-04-21 03:30 pm Headline Karnataka News Network ಕ್ರೈಂ
ಮಧ್ಯಪ್ರದೇಶ, ಏ.15 : ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ರೋಗಿಯ ಆಮ್ಲಜನಕ ಸಂಪರ್ಕವನ್ನು ವಾರ್ಡ್ ಬಾಯ್ ಕಡಿತಗೊಳಿಸಿದ್ದು, ಪರಿಣಾಮ ಸೋಂಕಿತ ಮೃತಪಟ್ಟಿದ್ದಾನೆ.
ಮಧ್ಯಪ್ರದೇಶದ ಶಿವಪುರಿ ಜಿಲ್ಲಾಸ್ಪತ್ರೆಯಲ್ಲಿ ಇಂತಹದೊಂದು ಘಟನೆ ನಡೆದಿದೆ. ವಾರ್ಡ್ ಬಾಯ್ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರೋಗಿಗೆ ಉಸಿರಾಡಲು ಸಂಪರ್ಕಿಸಿದ್ದ ಆಮ್ಲಜನಕ ಪೂರೈಸುವ ಯಂತ್ರವನ್ನು ವಾರ್ಡ್ ಬಾಯ್ ತೆಗೆದುಕೊಂಡು ಹೋಗುವ ದೃಶ್ಯವನ್ನು ಸಿಸಿಟಿವಿ ವಿಡಿಯೋದಲ್ಲಿ ಕಾಣಬಹುದಾಗಿದೆ.
ರೋಗಿಯು ಸಕ್ಕರೆ ಕಾಯಿಲೆಯಿಂದ ಕೂಡ ಬಳಲುತ್ತಿದ್ದು, ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗಿದೆ. ತಕ್ಷಣವೇ ಉಸಿರಾಟದ ಸಮಸ್ಯೆ ಎದುರಾಗಿದ್ದು, ಕೆಲವೇ ನಿಮಿಷಗಳಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಹಾಗೂ ಮೃತನ ಕುಟುಂಬಸ್ಥರ ಆರೋಪದ ಮೇರೆಗೆ ತನಿಖೆ ನಡೆಸುತ್ತಿರುವುದಾಗಿ ಮುಖ್ಯ ವೈದ್ಯಕೀಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
Family members of a Covid-19 patient in Madhya Pradesh are alleging that negligence on the part of a state-run hospital led to his death. The case has come to light from the Shivpuri district hospital in MP.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am