ಬ್ರೇಕಿಂಗ್ ನ್ಯೂಸ್
15-04-21 03:30 pm Headline Karnataka News Network ಕ್ರೈಂ
ಮಧ್ಯಪ್ರದೇಶ, ಏ.15 : ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ರೋಗಿಯ ಆಮ್ಲಜನಕ ಸಂಪರ್ಕವನ್ನು ವಾರ್ಡ್ ಬಾಯ್ ಕಡಿತಗೊಳಿಸಿದ್ದು, ಪರಿಣಾಮ ಸೋಂಕಿತ ಮೃತಪಟ್ಟಿದ್ದಾನೆ.
ಮಧ್ಯಪ್ರದೇಶದ ಶಿವಪುರಿ ಜಿಲ್ಲಾಸ್ಪತ್ರೆಯಲ್ಲಿ ಇಂತಹದೊಂದು ಘಟನೆ ನಡೆದಿದೆ. ವಾರ್ಡ್ ಬಾಯ್ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರೋಗಿಗೆ ಉಸಿರಾಡಲು ಸಂಪರ್ಕಿಸಿದ್ದ ಆಮ್ಲಜನಕ ಪೂರೈಸುವ ಯಂತ್ರವನ್ನು ವಾರ್ಡ್ ಬಾಯ್ ತೆಗೆದುಕೊಂಡು ಹೋಗುವ ದೃಶ್ಯವನ್ನು ಸಿಸಿಟಿವಿ ವಿಡಿಯೋದಲ್ಲಿ ಕಾಣಬಹುದಾಗಿದೆ.
ರೋಗಿಯು ಸಕ್ಕರೆ ಕಾಯಿಲೆಯಿಂದ ಕೂಡ ಬಳಲುತ್ತಿದ್ದು, ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗಿದೆ. ತಕ್ಷಣವೇ ಉಸಿರಾಟದ ಸಮಸ್ಯೆ ಎದುರಾಗಿದ್ದು, ಕೆಲವೇ ನಿಮಿಷಗಳಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಹಾಗೂ ಮೃತನ ಕುಟುಂಬಸ್ಥರ ಆರೋಪದ ಮೇರೆಗೆ ತನಿಖೆ ನಡೆಸುತ್ತಿರುವುದಾಗಿ ಮುಖ್ಯ ವೈದ್ಯಕೀಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
Family members of a Covid-19 patient in Madhya Pradesh are alleging that negligence on the part of a state-run hospital led to his death. The case has come to light from the Shivpuri district hospital in MP.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am