ಬ್ರೇಕಿಂಗ್ ನ್ಯೂಸ್
15-04-21 03:30 pm Headline Karnataka News Network ಕ್ರೈಂ
ಮಧ್ಯಪ್ರದೇಶ, ಏ.15 : ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ರೋಗಿಯ ಆಮ್ಲಜನಕ ಸಂಪರ್ಕವನ್ನು ವಾರ್ಡ್ ಬಾಯ್ ಕಡಿತಗೊಳಿಸಿದ್ದು, ಪರಿಣಾಮ ಸೋಂಕಿತ ಮೃತಪಟ್ಟಿದ್ದಾನೆ.
ಮಧ್ಯಪ್ರದೇಶದ ಶಿವಪುರಿ ಜಿಲ್ಲಾಸ್ಪತ್ರೆಯಲ್ಲಿ ಇಂತಹದೊಂದು ಘಟನೆ ನಡೆದಿದೆ. ವಾರ್ಡ್ ಬಾಯ್ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರೋಗಿಗೆ ಉಸಿರಾಡಲು ಸಂಪರ್ಕಿಸಿದ್ದ ಆಮ್ಲಜನಕ ಪೂರೈಸುವ ಯಂತ್ರವನ್ನು ವಾರ್ಡ್ ಬಾಯ್ ತೆಗೆದುಕೊಂಡು ಹೋಗುವ ದೃಶ್ಯವನ್ನು ಸಿಸಿಟಿವಿ ವಿಡಿಯೋದಲ್ಲಿ ಕಾಣಬಹುದಾಗಿದೆ.
ರೋಗಿಯು ಸಕ್ಕರೆ ಕಾಯಿಲೆಯಿಂದ ಕೂಡ ಬಳಲುತ್ತಿದ್ದು, ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗಿದೆ. ತಕ್ಷಣವೇ ಉಸಿರಾಟದ ಸಮಸ್ಯೆ ಎದುರಾಗಿದ್ದು, ಕೆಲವೇ ನಿಮಿಷಗಳಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಹಾಗೂ ಮೃತನ ಕುಟುಂಬಸ್ಥರ ಆರೋಪದ ಮೇರೆಗೆ ತನಿಖೆ ನಡೆಸುತ್ತಿರುವುದಾಗಿ ಮುಖ್ಯ ವೈದ್ಯಕೀಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
Family members of a Covid-19 patient in Madhya Pradesh are alleging that negligence on the part of a state-run hospital led to his death. The case has come to light from the Shivpuri district hospital in MP.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am