ಬ್ರೇಕಿಂಗ್ ನ್ಯೂಸ್
16-04-21 11:50 am Headline Karnataka News Network ಕ್ರೈಂ
ಬೆಂಗಳೂರು,ಎ.16 : ಮಾದಕ ದ್ರವ್ಯ ಜಾಲದಲ್ಲಿ ಸಕ್ರಿಯರಾಗಿದ್ದ ನೈಜೀರಿಯಾ ಮೂಲದ ನಾಲ್ವರನ್ನು ಸಿಸಿಬಿ ಪೊಲೀಸರು ಬೆಂಗಳೂರಿನ ಬಾಗಲೂರಿನಲ್ಲಿ ಬಂಧಿಸಿದ್ದಾರೆ. ಅಜಾ ಫ್ರಾನ್ಸಿಸ್, ಚಾರ್ಲೀಸ್ ಚೀಮ, ಮಲಂಗ ಪಾಷಾ, ಜಸೀರ್ ಖಾನ್ಡೆ ಎಂಬ ನಾಲ್ವರನ್ನು ಬಂಧನಕ್ಕೆ ಒಳಪಡಿಸಲಾಗಿದ್ದು, ಬಾಗಲೂರು ಪ್ರದೇಶವನ್ನು ಅಡ್ಡ ಮಾಡಿಕೊಂಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದಾಗ ತಪ್ಪಿತಸ್ಥರು ಸಿಕ್ಕಿಹಾಕಿಕೊಂಡಿದ್ದಾರೆ.
ಬಂಧಿತರಿಂದ 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. 200 ಎಕ್ಸ್ಟಸಿ ಮಾತ್ರೆ, 153 ಗ್ರಾಂ ಎಂಡಿಎಂಎಂ, 5 ಮೊಬೈಲ್, 2 ಬೈಕ್, ನಗದು, ಮಾರಕಾಸ್ತ್ರಗಳನ್ನೂ ವಶಕ್ಕೆ ಪಡೆಯಲಾಗಿದ್ದು ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾದಕ ದ್ರವ್ಯ ತಡೆ ಬಗ್ಗೆ ಇತ್ತೀಚೆಗಷ್ಟೇ ಮಾತನಾಡಿದ್ದ ಅಬಕಾರಿ ಸಚಿವ ಗೋಪಾಲಯ್ಯ, ಸಿಎಲ್ 7, ಎಂಎಸ್ಐಎಲ್ ಪರವಾನಗಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. 60 ಜೀಪ್ ಖರೀದಿಸಲು ಅನುಮತಿ ಸಿಕ್ಕಿದೆ. 300 ಬೈಕ್, ಡಿಸಿ ಕಚೇರಿಗೆ 4 ರಿವಾಲ್ವರ್ ನೀಡಲು ನಿರ್ಧಾರ ಮಾಡಲಾಗಿದೆ. ಗಾಂಜಾ, ಮಾದಕ ದ್ರವ್ಯ ನಿಯಂತ್ರಣಕ್ಕೆ ಪ್ರತ್ಯೇಕ ಡಿಸಿ ನೇಮಕಾತಿ ಮಾಡಲಾಗುತ್ತದೆ. ಈ ಮೂಲಕ ಮಾದಕ ವಸ್ತುಗಳ ಸಾಗಣೆ ತಡೆಯಲು ಚಿಂತನೆ ನಡೆಸಲಾಗಿದೆ. ಈ ಕುರಿತಂತೆ ಕಾನೂನು ಮತ್ತು ಗೃಹ ಸಚಿವರ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.
ಅಬಕಾರಿ ಇಲಾಖೆ ಆದಾಯದ ಬಗ್ಗೆ ಮಾತನಾಡಿ, ಸರ್ಕಾರ ಕೊಟ್ಟ ಟಾರ್ಗೆಟ್ ಅನ್ನು ಈಗಾಗಲೇ ಮುಟ್ಟಿದ್ದೇವೆ. ಇನ್ನು, ತಿಂಗಳ ಅಂತ್ಯದಲ್ಲಿ ಇನ್ನೂ ಹೆಚ್ಚಿನ ಆದಾಯ ಬರುವ ಸಾಧ್ಯತೆ ಇದೆ. 2020-21ನೇ ಸಾಲಿನ 22700 ಕೋಟಿ ಆದಾಯ ತಲುಪಿದ್ದು, ಮಾರ್ಚ್ 31ರವರೆಗೆ 200 ಕೋಟಿ ಹೆಚ್ಚುವರಿಯಾಗಿ ಸಂಗ್ರಹವಾಗಲಿದೆ ಎಂದು ವಿಧಾನಸೌಧದಲ್ಲಿ ವಿವರಿಸಿದ್ದರು.
Karnataka's Central Crime Branch (CCB) on Thursday arrested four people, including two Nigerian nationals and seized drugs from their possession.
23-04-25 02:51 pm
Bangalore Correspondent
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
23-04-25 05:16 pm
HK News Desk
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm