ಬ್ರೇಕಿಂಗ್ ನ್ಯೂಸ್
16-04-21 02:48 pm Headline Karnataka News Network ಕ್ರೈಂ
ಕೊಯಂಬತ್ತೂರು, ಎ.16 : ಪತ್ನಿಯನ್ನು ಕೊಲೆ ಮಾಡಲು ಹೋದ ತಂದೆಯೊಬ್ಬ ತನ್ನ ಗರ್ಭಿಣಿ ಮಗಳನ್ನೇ ಕೊಲೆಗೈದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಂಚೆಟ್ಟಿ ತಾಲೂಕಿನ ಮಾದಯ್ಯ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ಅರುಣಾಚಲಂ(50) ಹಾಗೂ ಮೃತ ದುರ್ದೈವಿಯನ್ನು ವೆಂಕಟಲಕ್ಷ್ಮಿ ಎಂದು ಗುರುತಿಸಲಾಗಿದೆ. ವೆಂಕಟಲಕ್ಷ್ಮಿ ಮೂರು ತಿಂಗಳ ಗರ್ಭಿಣಿ. 4 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೆಂಕಟಲಕ್ಷ್ಮಿ ಪತಿಯ ಜೊತೆ ಯುಗಾದಿ ಹಬ್ಬಕ್ಕೆಂದು ತವರು ಮನೆಗೆ ಬಂದಿದ್ದಳು. ಮನೆಯವರೆಲ್ಲ ಯುಗಾದಿ ಹಬ್ಬವನ್ನು ಬಹಳ ಸಂಭ್ರಮದಿಂದಲೇ ಆಚರಿಸಿದ್ದರು. ಆದರೆ ವಿಪರೀತ ಮದ್ಯವ್ಯಸನಿಯಾಗಿದ್ದ ಅರುಣಾಚಲಂ ಹಬ್ಬದ ಸಡಗರದ ನಡುವಲ್ಲೇ ಮನೆ ಮಂದಿಗೆ ಶಾಕ್ ನೀಡಿದ್ದಾನೆ.
ಹಬ್ಬದ ಮರುದಿನವೇ ಅರುಣಾಚಲಂ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದಾನೆ. ಅಲ್ಲದೆ ಪತ್ನಿ ಜೊತೆ ಕ್ಷುಲ್ಲಕ ಕಾರಣಕ್ಕೆ ಕ್ಯಾತೆ ತೆಗೆದಿದ್ದಾನೆ. ಈ ಜಗಳ ತಾರಕಕ್ಕೇರಿ ಪತ್ನಿಯನ್ನು ಕೊಲೆ ಮಾಡಲು ಹೋಗಿದ್ದು ಅಡ್ಡಬಂದ ಮಗಳ ಮೇಲೆಯೇ ಹಲ್ಲೆಗೈದು ಕೊಂದಿದ್ದಾನೆ. ಘಟನೆ ಸಂಬಂಧ ಆರೋಪಿ ತಲಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
A 21-year-old newly-wed woman, who came to her parent's house with her husband to celebrate Ugadhi and Puthandu (Telugu and Tamil New Year), was shot dead by her drunk father during a family dispute near Thally here on Wednesday night.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm