ಬ್ರೇಕಿಂಗ್ ನ್ಯೂಸ್
16-04-21 02:48 pm Headline Karnataka News Network ಕ್ರೈಂ
ಕೊಯಂಬತ್ತೂರು, ಎ.16 : ಪತ್ನಿಯನ್ನು ಕೊಲೆ ಮಾಡಲು ಹೋದ ತಂದೆಯೊಬ್ಬ ತನ್ನ ಗರ್ಭಿಣಿ ಮಗಳನ್ನೇ ಕೊಲೆಗೈದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಂಚೆಟ್ಟಿ ತಾಲೂಕಿನ ಮಾದಯ್ಯ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ಅರುಣಾಚಲಂ(50) ಹಾಗೂ ಮೃತ ದುರ್ದೈವಿಯನ್ನು ವೆಂಕಟಲಕ್ಷ್ಮಿ ಎಂದು ಗುರುತಿಸಲಾಗಿದೆ. ವೆಂಕಟಲಕ್ಷ್ಮಿ ಮೂರು ತಿಂಗಳ ಗರ್ಭಿಣಿ. 4 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೆಂಕಟಲಕ್ಷ್ಮಿ ಪತಿಯ ಜೊತೆ ಯುಗಾದಿ ಹಬ್ಬಕ್ಕೆಂದು ತವರು ಮನೆಗೆ ಬಂದಿದ್ದಳು. ಮನೆಯವರೆಲ್ಲ ಯುಗಾದಿ ಹಬ್ಬವನ್ನು ಬಹಳ ಸಂಭ್ರಮದಿಂದಲೇ ಆಚರಿಸಿದ್ದರು. ಆದರೆ ವಿಪರೀತ ಮದ್ಯವ್ಯಸನಿಯಾಗಿದ್ದ ಅರುಣಾಚಲಂ ಹಬ್ಬದ ಸಡಗರದ ನಡುವಲ್ಲೇ ಮನೆ ಮಂದಿಗೆ ಶಾಕ್ ನೀಡಿದ್ದಾನೆ.
ಹಬ್ಬದ ಮರುದಿನವೇ ಅರುಣಾಚಲಂ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದಾನೆ. ಅಲ್ಲದೆ ಪತ್ನಿ ಜೊತೆ ಕ್ಷುಲ್ಲಕ ಕಾರಣಕ್ಕೆ ಕ್ಯಾತೆ ತೆಗೆದಿದ್ದಾನೆ. ಈ ಜಗಳ ತಾರಕಕ್ಕೇರಿ ಪತ್ನಿಯನ್ನು ಕೊಲೆ ಮಾಡಲು ಹೋಗಿದ್ದು ಅಡ್ಡಬಂದ ಮಗಳ ಮೇಲೆಯೇ ಹಲ್ಲೆಗೈದು ಕೊಂದಿದ್ದಾನೆ. ಘಟನೆ ಸಂಬಂಧ ಆರೋಪಿ ತಲಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
A 21-year-old newly-wed woman, who came to her parent's house with her husband to celebrate Ugadhi and Puthandu (Telugu and Tamil New Year), was shot dead by her drunk father during a family dispute near Thally here on Wednesday night.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm