ಬ್ರೇಕಿಂಗ್ ನ್ಯೂಸ್
16-04-21 02:48 pm Headline Karnataka News Network ಕ್ರೈಂ
ಕೊಯಂಬತ್ತೂರು, ಎ.16 : ಪತ್ನಿಯನ್ನು ಕೊಲೆ ಮಾಡಲು ಹೋದ ತಂದೆಯೊಬ್ಬ ತನ್ನ ಗರ್ಭಿಣಿ ಮಗಳನ್ನೇ ಕೊಲೆಗೈದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಂಚೆಟ್ಟಿ ತಾಲೂಕಿನ ಮಾದಯ್ಯ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ಅರುಣಾಚಲಂ(50) ಹಾಗೂ ಮೃತ ದುರ್ದೈವಿಯನ್ನು ವೆಂಕಟಲಕ್ಷ್ಮಿ ಎಂದು ಗುರುತಿಸಲಾಗಿದೆ. ವೆಂಕಟಲಕ್ಷ್ಮಿ ಮೂರು ತಿಂಗಳ ಗರ್ಭಿಣಿ. 4 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೆಂಕಟಲಕ್ಷ್ಮಿ ಪತಿಯ ಜೊತೆ ಯುಗಾದಿ ಹಬ್ಬಕ್ಕೆಂದು ತವರು ಮನೆಗೆ ಬಂದಿದ್ದಳು. ಮನೆಯವರೆಲ್ಲ ಯುಗಾದಿ ಹಬ್ಬವನ್ನು ಬಹಳ ಸಂಭ್ರಮದಿಂದಲೇ ಆಚರಿಸಿದ್ದರು. ಆದರೆ ವಿಪರೀತ ಮದ್ಯವ್ಯಸನಿಯಾಗಿದ್ದ ಅರುಣಾಚಲಂ ಹಬ್ಬದ ಸಡಗರದ ನಡುವಲ್ಲೇ ಮನೆ ಮಂದಿಗೆ ಶಾಕ್ ನೀಡಿದ್ದಾನೆ.
ಹಬ್ಬದ ಮರುದಿನವೇ ಅರುಣಾಚಲಂ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದಾನೆ. ಅಲ್ಲದೆ ಪತ್ನಿ ಜೊತೆ ಕ್ಷುಲ್ಲಕ ಕಾರಣಕ್ಕೆ ಕ್ಯಾತೆ ತೆಗೆದಿದ್ದಾನೆ. ಈ ಜಗಳ ತಾರಕಕ್ಕೇರಿ ಪತ್ನಿಯನ್ನು ಕೊಲೆ ಮಾಡಲು ಹೋಗಿದ್ದು ಅಡ್ಡಬಂದ ಮಗಳ ಮೇಲೆಯೇ ಹಲ್ಲೆಗೈದು ಕೊಂದಿದ್ದಾನೆ. ಘಟನೆ ಸಂಬಂಧ ಆರೋಪಿ ತಲಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
A 21-year-old newly-wed woman, who came to her parent's house with her husband to celebrate Ugadhi and Puthandu (Telugu and Tamil New Year), was shot dead by her drunk father during a family dispute near Thally here on Wednesday night.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm