ಬ್ರೇಕಿಂಗ್ ನ್ಯೂಸ್
16-04-21 02:48 pm Headline Karnataka News Network ಕ್ರೈಂ
ಕೊಯಂಬತ್ತೂರು, ಎ.16 : ಪತ್ನಿಯನ್ನು ಕೊಲೆ ಮಾಡಲು ಹೋದ ತಂದೆಯೊಬ್ಬ ತನ್ನ ಗರ್ಭಿಣಿ ಮಗಳನ್ನೇ ಕೊಲೆಗೈದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಂಚೆಟ್ಟಿ ತಾಲೂಕಿನ ಮಾದಯ್ಯ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ಅರುಣಾಚಲಂ(50) ಹಾಗೂ ಮೃತ ದುರ್ದೈವಿಯನ್ನು ವೆಂಕಟಲಕ್ಷ್ಮಿ ಎಂದು ಗುರುತಿಸಲಾಗಿದೆ. ವೆಂಕಟಲಕ್ಷ್ಮಿ ಮೂರು ತಿಂಗಳ ಗರ್ಭಿಣಿ. 4 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೆಂಕಟಲಕ್ಷ್ಮಿ ಪತಿಯ ಜೊತೆ ಯುಗಾದಿ ಹಬ್ಬಕ್ಕೆಂದು ತವರು ಮನೆಗೆ ಬಂದಿದ್ದಳು. ಮನೆಯವರೆಲ್ಲ ಯುಗಾದಿ ಹಬ್ಬವನ್ನು ಬಹಳ ಸಂಭ್ರಮದಿಂದಲೇ ಆಚರಿಸಿದ್ದರು. ಆದರೆ ವಿಪರೀತ ಮದ್ಯವ್ಯಸನಿಯಾಗಿದ್ದ ಅರುಣಾಚಲಂ ಹಬ್ಬದ ಸಡಗರದ ನಡುವಲ್ಲೇ ಮನೆ ಮಂದಿಗೆ ಶಾಕ್ ನೀಡಿದ್ದಾನೆ.
ಹಬ್ಬದ ಮರುದಿನವೇ ಅರುಣಾಚಲಂ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದಾನೆ. ಅಲ್ಲದೆ ಪತ್ನಿ ಜೊತೆ ಕ್ಷುಲ್ಲಕ ಕಾರಣಕ್ಕೆ ಕ್ಯಾತೆ ತೆಗೆದಿದ್ದಾನೆ. ಈ ಜಗಳ ತಾರಕಕ್ಕೇರಿ ಪತ್ನಿಯನ್ನು ಕೊಲೆ ಮಾಡಲು ಹೋಗಿದ್ದು ಅಡ್ಡಬಂದ ಮಗಳ ಮೇಲೆಯೇ ಹಲ್ಲೆಗೈದು ಕೊಂದಿದ್ದಾನೆ. ಘಟನೆ ಸಂಬಂಧ ಆರೋಪಿ ತಲಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
A 21-year-old newly-wed woman, who came to her parent's house with her husband to celebrate Ugadhi and Puthandu (Telugu and Tamil New Year), was shot dead by her drunk father during a family dispute near Thally here on Wednesday night.
23-04-25 02:51 pm
Bangalore Correspondent
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
23-04-25 05:16 pm
HK News Desk
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm