ಬ್ರೇಕಿಂಗ್ ನ್ಯೂಸ್
16-04-21 02:48 pm Headline Karnataka News Network ಕ್ರೈಂ
ಕೊಯಂಬತ್ತೂರು, ಎ.16 : ಪತ್ನಿಯನ್ನು ಕೊಲೆ ಮಾಡಲು ಹೋದ ತಂದೆಯೊಬ್ಬ ತನ್ನ ಗರ್ಭಿಣಿ ಮಗಳನ್ನೇ ಕೊಲೆಗೈದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಂಚೆಟ್ಟಿ ತಾಲೂಕಿನ ಮಾದಯ್ಯ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ಅರುಣಾಚಲಂ(50) ಹಾಗೂ ಮೃತ ದುರ್ದೈವಿಯನ್ನು ವೆಂಕಟಲಕ್ಷ್ಮಿ ಎಂದು ಗುರುತಿಸಲಾಗಿದೆ. ವೆಂಕಟಲಕ್ಷ್ಮಿ ಮೂರು ತಿಂಗಳ ಗರ್ಭಿಣಿ. 4 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೆಂಕಟಲಕ್ಷ್ಮಿ ಪತಿಯ ಜೊತೆ ಯುಗಾದಿ ಹಬ್ಬಕ್ಕೆಂದು ತವರು ಮನೆಗೆ ಬಂದಿದ್ದಳು. ಮನೆಯವರೆಲ್ಲ ಯುಗಾದಿ ಹಬ್ಬವನ್ನು ಬಹಳ ಸಂಭ್ರಮದಿಂದಲೇ ಆಚರಿಸಿದ್ದರು. ಆದರೆ ವಿಪರೀತ ಮದ್ಯವ್ಯಸನಿಯಾಗಿದ್ದ ಅರುಣಾಚಲಂ ಹಬ್ಬದ ಸಡಗರದ ನಡುವಲ್ಲೇ ಮನೆ ಮಂದಿಗೆ ಶಾಕ್ ನೀಡಿದ್ದಾನೆ.
ಹಬ್ಬದ ಮರುದಿನವೇ ಅರುಣಾಚಲಂ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದಾನೆ. ಅಲ್ಲದೆ ಪತ್ನಿ ಜೊತೆ ಕ್ಷುಲ್ಲಕ ಕಾರಣಕ್ಕೆ ಕ್ಯಾತೆ ತೆಗೆದಿದ್ದಾನೆ. ಈ ಜಗಳ ತಾರಕಕ್ಕೇರಿ ಪತ್ನಿಯನ್ನು ಕೊಲೆ ಮಾಡಲು ಹೋಗಿದ್ದು ಅಡ್ಡಬಂದ ಮಗಳ ಮೇಲೆಯೇ ಹಲ್ಲೆಗೈದು ಕೊಂದಿದ್ದಾನೆ. ಘಟನೆ ಸಂಬಂಧ ಆರೋಪಿ ತಲಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
A 21-year-old newly-wed woman, who came to her parent's house with her husband to celebrate Ugadhi and Puthandu (Telugu and Tamil New Year), was shot dead by her drunk father during a family dispute near Thally here on Wednesday night.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm